ರಣಜಿ ಪಂದ್ಯದ ನಡುವೆ ಮೈದಾನದಲ್ಲಿ ಕಾಣಿಸಿಕೊಂಡ ಹಾವು

Webdunia
ಮಂಗಳವಾರ, 10 ಡಿಸೆಂಬರ್ 2019 (09:21 IST)
ವಿಜಯವಾಡ: ಆಂಧ್ರಪ್ರದೇಶ ಮತ್ತು ವಿದರ್ಭ ನಡುವಿನ ರಣಜಿ ಟ್ರೋಫಿ ಪಂದ್ಯದ ನಡುವೆ ಮೈದಾನದಲ್ಲಿ ಹಾವು ಕಾಣಿಸಿಕೊಂಡು ಕೆಲವು ಕ್ಷಣ ಆತಂಕದ ಸನ್ನಿವೇಶ ಸೃಷ್ಟಿಸಿದೆ.


ವಿಜಯವಾಡದ ಮೈದಾನದಲ್ಲಿ ಈ ಘಟನೆ ನಡೆದಿದೆ. ಮೊದಲ ದಿನದ ಪಂದ್ಯ ಆಟ ಇದೇ ಕಾರಣಕ್ಕೆ ಕೆಲವು ಕಾಲ ವಿಳಂಬವಾಯಿತು. ಮೈದಾನ ಸಿಬ್ಬಂದಿಗಳು ಹಾವನ್ನು ಮೈದಾನದಿಂದ ಹೊರಹಾಕಿದ ಬಳಿಕ ಪಂದ್ಯ ನಡೆಯಿತು.

ಪಂದ್ಯಗಳು ನಡೆಯುವಾಗ ಹೆಜ್ಜೇನು ದಾಳಿ ಮಾಡುವುದು, ನಾಯಿ ಮೈದಾನಕ್ಕೆ ನುಗ್ಗುವುದು ನೋಡಿದ್ದೇವೆ. ಆದರೆ ಈ ರೀತಿ ವಿಷಪೂರಿತ ಹಾವು ಮೈದಾನದೊಳಕ್ಕೆ ನುಸುಳಿರುವುದು ಅಪಾಯಕಾರಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೊಹಮ್ಮದ್ ಶಮಿ ಯಾಕೆ ಆಯ್ಕೆ ಮಾಡಿಲ್ಲ ಎಂದು ಕೇಳಿದ್ದಕ್ಕೆ ಶುಭಮನ್ ಗಿಲ್ ಉತ್ತರ ಹೀಗಿತ್ತು

ಕ್ರಿಕೆಟ್ ಸುಂದರಿ ಸ್ಮೃತಿ ಮಂಧಾನ ಮದುವೆ ಕಾರ್ಡ್ ಫೋಟೋ ವೈರಲ್

IND vs SA Test: ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ

ಜೀವ ಭಯಕ್ಕೆ ಪಾಕಿಸ್ತಾನದಿಂದ ವಾಪಸ್ ಆಗ್ತೀವಿ ಎಂದ ಶ್ರೀಲಂಕಾ ಕ್ರಿಕೆಟಿಗರು: ಬರಬೇಡಿ ಅಂತಿದೆ ಕ್ರಿಕೆಟ್ ಬೋರ್ಡ್

ಮೊದಲ ಮದುವೆಯ ವರ್ಷದೊಳಗೆ ಎರಡನೇ ಮದುವೆಯಾದ ಅಫ್ಘಾನ್ ಕ್ರಿಕೆಟರ್ ರಶೀದ್ ಖಾನ್‌

ಮುಂದಿನ ಸುದ್ದಿ
Show comments