Webdunia - Bharat's app for daily news and videos

Install App

ಅಧ್ಯಕ್ಷರಾದ ಕೂಡಲೇ ರವಿಶಾಸ್ತ್ರಿಯನ್ನು ಕಿತ್ತು ಹಾಕ್ತೀರಾ ಎಂದಿದ್ದಕ್ಕೆ ಗಂಗೂಲಿ ಹೇಳಿದ್ದೇನು ಗೊತ್ತಾ?

Webdunia
ಗುರುವಾರ, 17 ಅಕ್ಟೋಬರ್ 2019 (10:34 IST)
ಮುಂಬೈ: ಸೌರವ್ ಗಂಗೂಲಿ ಮತ್ತು ರವಿಶಾಸ್ತ್ರಿ ನಡುವಿನ ವೈಮನಸ್ಯ ಹಳೆಯದ್ದು. ಆದರೆ ಈಗ ಗಂಗೂಲಿ ಬಿಸಿಸಿಐ ಅಧ್ಯಕ್ಷರಾಗುತ್ತಿದ್ದಾರೆ. ಸಹಜವಾಗಿಯೇ ಟೀಂ ಇಂಡಿಯಾ ಕೋಚ್ ಆಗಿರುವ ರವಿಶಾಸ್ತ್ರಿ ಜತೆ ಕೆಲಸ ಮಾಡಬೇಕಾಗುತ್ತದೆ.


ಆದರೆ ಗಂಗೂಲಿ ಅಧ್ಯಕ್ಷರಾದ ಕೂಡಲೇ ರವಿಶಾಸ್ತ್ರಿಯನ್ನು ಕೋಚ್ ಸ್ಥಾನದಿಂದ ವಜಾಗೊಳಿಸಬೇಕು ಎಂದು ಟ್ವಿಟರಿಗರು ಆಗ್ರಹಿಸಿದ್ದಾರೆ. ಈ ಬಗ್ಗೆ ಪತ್ರಕರ್ತರೊಬ್ಬರು ಗಂಗೂಲಿಗೆ ಪ್ರಶ್ನಿಸಿದಾಗ ಅವರು ಹೇಳಿದ್ದೇನು ಗೊತ್ತಾ?

ನೀವು ಅಧ್ಯಕ್ಷರಾದ ಕೂಡಲೇ ರವಿಶಾಸ್ತ್ರಿ ಮೇಲೆ ಕ್ರಮ ಕೈಗೊಳ್ಳುತ್ತೀರಾ ಎಂದು ಪತ್ರಕರ್ತರೊಬ್ಬರು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ನಗುತ್ತಲೇ ತಮಾಷೆಯಾಗಿ ಉತ್ತರಿಸಿದ ಗಂಗೂಲಿ ‘ಯಾಕೆ? ರವಿಶಾಸ್ತ್ರಿ ಈಗ ಏನು ಮಾಡಿದರು?’ ಎಂದು ಕಾಲೆಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments