Webdunia - Bharat's app for daily news and videos

Install App

ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷರಾದರೆ ಕ್ರಿಕೆಟಿಗರಿಗೆ ಆಗುವ ಲಾಭವೇನು ಗೊತ್ತಾ?

Webdunia
ಮಂಗಳವಾರ, 15 ಅಕ್ಟೋಬರ್ 2019 (09:12 IST)
ಮುಂಬೈ: ಟೀಂ ಇಂಡಿಯಾವನ್ನು ನಾಯಕರಾಗಿ ಯಶಸ್ವಿಯಾಗಿ ಮುನ್ನಡೆಸಿದ ನಾಯಕ ಸೌರವ್ ಗಂಗೂಲಿ. ಭಾರತ ತಂಡ ವಿದೇಶದಲ್ಲೂ ಗೆಲುವಿನ ರುಚಿ ಕಂಡಿದ್ದೇ ಗಂಗೂಲಿಯಿಂದ ಎಂದರೆ ತಪ್ಪಾಗಲಾರದು.


ಅದೇ ಗಂಗೂಲಿ ಈಗ ಕ್ರಿಕೆಟ್ ಆಳುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಚುಕ್ಕಾಣಿ ಹಿಡಿಯುವ ಹಂತದಲ್ಲಿದ್ದಾರೆ. ಬಿಸಿಸಿಐಗೆ ನೂತನ ಅಧ್ಯಕ್ಷರ ನೇಮಕ ಅಧಿಕೃತವಾಗಿ ಅಕ್ಟೋಬರ್ 23 ರಂದು ಘೋಷಣೆಯಾಗಲಿದ್ದು, ಗಂಗೂಲಿ ಅಧ್ಯಕ್ಷರಾಗಿ ಬಿಸಿಸಿಐ ಚುಕ್ಕಾಣಿ ಹಿಡಿಯುವ ದ್ವಿತೀಯ ಟೀಂ ಇಂಡಿಯಾ ಮಾಜಿ ನಾಯಕ ಎನಿಸಿಕೊಳ್ಳಲಿದ್ದಾರೆ.

ಗಂಗೂಲಿ ಸ್ವತಃ ಒಬ್ಬ ಕ್ರಿಕೆಟಿಗರಾಗಿ, ನಾಯಕರಾಗಿ ಅನುಭವ ಹೊಂದಿರುವುದರಿಂದ ಅವರಿಗೆ ಕ್ರಿಕೆಟಿಗರ ಕಷ್ಟ ನಷ್ಟಗಳು, ಚೆನ್ನಾಗಿ ಅರಿವಿರುತ್ತದೆ. ಇದುವರೆಗೆ ಬಿಸಿಸಿಐ ಅಧ್ಯಕ್ಷರಾದವರಲ್ಲಿ ಹೆಚ್ಚಿನವರು ಕಡಿಮೆ ಕ್ರಿಕೆಟ್ ಅನುಭವ ಹೊಂದಿದವರು. ಆದರೆ ಕೇವಲ ಆಡಳಿತಾನುಭವ ಹೆಚ್ಚಿದ್ದವರು. ಆದರೆ ಗಂಗೂಲಿಗೆ ಈಗಾಗಲೇ ಕ್ರಿಕೆಟಿಗನಾಗಿಯೂ ಗೊತ್ತು, ಹಾಗೆಯೇ ಆಡಳಿತಾತ್ಮಕ ವಿಚಾರಗಳು, ಸಮಸ್ಯೆಗಳೂ, ಸವಾಲುಗಳೂ ಚೆನ್ನಾಗಿ ಗೊತ್ತು. ಹೀಗಾಗಿ ಅವರು ಬಿಸಿಸಿಐ ಅಧ್ಯಕ್ಷರಾದರೆ ಅದರಿಂದ ಕ್ರಿಕೆಟ್ ಗೆ ಹೆಚ್ಚಿನ ಲಾಭವಾಗಬಹುದು ಎಂದೇ ಎಲ್ಲರ ಲೆಕ್ಕಾಚಾರ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭುಜಬಲದ ಪರಾಕ್ರಮ ಮೆರೆದ ಮೊಹಮ್ಮದ್‌ ಸಿರಾಜ್‌ಗೆ ಐಸಿಸಿ ಶಾಕ್‌: ನಿಷೇಧದ ಭೀತಿಯಲ್ಲಿ ಭಾರತದ ವೇಗಿ

ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್, ಕಶ್ಯಪ್ ದಾಂಪತ್ಯದಲ್ಲಿ ಬಿರುಕು

IND vs ENG: ಎಷ್ಟೇ ಕೆಣಕಿದ್ರೂ ನಾನು ಕೇರ್ ಮಾಡಲ್ಲ: ಕೆಎಲ್ ರಾಹುಲ್ ವಿಡಿಯೋ ವೈರಲ್

IND vs ENG: ರೋಚಕ ಘಟ್ಟದಲ್ಲಿ ಲಾರ್ಡ್ಸ್ ಟೆಸ್ಟ್, ಟೀಂ ಇಂಡಿಯಾ ಗೆದ್ದರೆ ದಾಖಲೆ

IND vs ENG: ಶುಭಮನ್ ಗಿಲ್ ಈ ವಿಚಾರದಲ್ಲಿ ಥೇಟ್ ಕೊಹ್ಲಿನೇ ಎಂದ ಫ್ಯಾನ್ಸ್

ಮುಂದಿನ ಸುದ್ದಿ
Show comments