Webdunia - Bharat's app for daily news and videos

Install App

ವಿರಾಟ್ ಕೊಹ್ಲಿಗೆ ಹೊಸ ತಲೆನೋವು ತಂದಿಟ್ಟ ಸೌರವ್ ಗಂಗೂಲಿ

Webdunia
ಬುಧವಾರ, 4 ಡಿಸೆಂಬರ್ 2019 (09:05 IST)
ಮುಂಬೈ: ಮೊದಲ ಬಾರಿಗೆ ಕೋಲ್ಕೊತ್ತಾದಲ್ಲಿ ಹಗಲು ರಾತ್ರಿ ಟೆಸ್ಟ್ ಪಂದ್ಯವಾಡಲು ಮನಸ್ಸಿಲ್ಲದಿದ್ದರೂ ಬಿಸಿಸಿಐ ಅಧ್ಯಕ್ಷ ಗಂಗೂಲಿ ಒತ್ತಾಯಕ್ಕೆ ಮಣಿದು ಟೀಂ ಇಂಡಿಯಾ ಆಟಗಾರರು ಒಲ್ಲದ ಮನಸ್ಸಿನಿಂದಲೇ ಆಡಿದ್ದರು. ಆದರೆ ಇದೀಗ ಗಂಗೂಲಿ ಹೊಸ ತಲೆನೋವು ತಂದಿಟ್ಟಿದ್ದಾರೆ.


ಪಿಂಕ್ ಬಾಲ್ ಟೆಸ್ಟ್ ಆಡಲು ಹಲವು ಕ್ರಿಕೆಟಿಗರಿಗೆ ಇಷ್ಟವಿರಲಿಲ್ಲ ಎಂಬ ಮಾತಿದೆ. ಹಾಗಿದ್ದರೂ ವಿಶ್ವದ ಎಲ್ಲಾ ಕ್ರಿಕೆಟ್ ತಂಡಗಳೂ ಆಡಿರುವಾಗ ತಾವೇಕೆ ಹಿಂದೆ ಬೀಳಬೇಕೆಂದು ಇದೂ ಒಂದು ಪ್ರಯೋಗ ಆಗಿ ಬಿಡಲಿ ಎಂದು ವಿರಾಟ್ ಪಡೆ ಬಾಂಗ್ಲಾ ವಿರುದ್ಧ ಪಿಂಕ್ ಬಾಲ್ ಟೆಸ್ಟ್ ಆಡಿತ್ತು.

ಆದರೆ ಆ ಪಂದ್ಯಕ್ಕೆ ಸಿಕ್ಕ ಯಶಸ್ಸಿನಿಂದ ಉಬ್ಬಿಹೋಗಿರುವ ಬಿಸಿಸಿಐ ಅಧ್ಯಕ್ಷ ಗಂಗೂಲಿ ಪ್ರತೀ ಸರಣಿಯಲ್ಲೂ ಒಂದು ಪಂದ್ಯವನ್ನು ಹಗಲು ರಾತ್ರಿ ಆಡುವಂತೆ ಟೀಂ ಇಂಡಿಯಾಕ್ಕೆ ಮನವಿ ಮಾಡಿದ್ದಾರೆ. ಅಷ್ಟೇ ಅಲ್ಲ ದೇಶದ ಇತರ ಮೈದಾನಗಳಲ್ಲೂ ಹೊನಲು ಬೆಳಕಿನ ಟೆಸ್ಟ್ ಪಂದ್ಯ ಆಯೋಜಿಸಲಾಗುವುದು ಎಂದು ಗಂಗೂಲಿ ಹೇಳಿದ್ದಾರೆ. ಇದೀಗ ಕೊಹ್ಲಿ ಪಡೆಗೆ ಬಿಸಿ ತುಪ್ಪವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments