Webdunia - Bharat's app for daily news and videos

Install App

ಆಟಗಾರರನ್ನು ಹೇಗೆ ನಡೆಸಿಕೊಳ್ಳಬೇಕೆಂದು ವಿರಾಟ್ ಕೊಹ್ಲಿಗೆ ಗಂಗೂಲಿ ಕೊಟ್ಟ ಸಲಹೆ ಏನು ಗೊತ್ತಾ?

Webdunia
ಶನಿವಾರ, 15 ಸೆಪ್ಟಂಬರ್ 2018 (09:17 IST)
ಕೋಲ್ಕೊತ್ತಾ: ನಾಯಕನಾಗಿ ಟೀಂ ಇಂಡಿಯಾಕ್ಕೆ ಹಲವು ಯುವ ಪ್ರತಿಭೆಗಳನ್ನು ಪರಿಚಯಿಸಿದ ಕೀರ್ತಿ ಹೊಂದಿದ್ದ ನಾಯಕ ಸೌರವ್ ಗಂಗೂಲಿ. ಇದೀಗ ಸತತ ಸೋಲಿನಿಂದ ಕಂಗೆಟ್ಟಿರುವ ವಿರಾಟ್ ಕೊಹ್ಲಿಗೆ ಮಾಜಿ ನಾಯಕ ಗಂಗೂಲಿ ಅಮೂಲ್ಯ ಸಲಹೆಯೊಂದನ್ನು ಕೊಟ್ಟಿದ್ದಾರೆ.

ಟೀಂ ಇಂಡಿಯಾದಲ್ಲಿ ಚೇತೇಶ್ವರ ಪೂಜಾರ, ರೆಹಾನೆ, ರಾಹುಲ್ ರಂತಹ ಪ್ರತಿಭಾವಂತ ಕ್ರಿಕೆಟಿಗರಿದ್ದಾರೆ. ಆದರೆ ಅವರಿಂದ ಅತ್ಯುತ್ತಮ ಪ್ರದರ್ಶನವನ್ನು ಹೇಗೆ ಹೊರ ತೆಗೆಯಬೇಕು ಎಂದು ಕೊಹ್ಲಿಗೆ ಗಂಗೂಲಿ ಸಲಹೆ ಕೊಟ್ಟಿದ್ದಾರೆ.

‘ಈ ಆಟಗಾರರು ಹತ್ತು ಪಾಲು ಅತ್ಯುತ್ತಮ ಕ್ರಿಕೆಟಿಗರು ಎನ್ನುವುದರಲ್ಲಿ ಸಂಶಯವಿಲ್ಲ. ಆದರೆ ಪಂದ್ಯಕ್ಕೆ ಮೊದಲು ಈ ಆಟಗಾರರ ಬಳಿ ಹೋಗಿ ಅವರ ಹೆಗಲಿಗೆ ಕೈ ಹಾಕಿ ಸ್ನೇಹದಿಂದ ನೀನೇ ಈ ಪಂದ್ಯ ಗೆಲ್ಲಿಸಿಕೊಡಬೇಕು ಎಂದು ಪ್ರೀತಿಯಿಂದ ಜವಾಬ್ಧಾರಿ ನೀಡಬೇಕು. ಸದ್ಯದ ಪರಿಸ್ಥಿತಿಯ ಅಗತ್ಯ ಇದುವೇ. ಅದನ್ನು ಕೊಹ್ಲಿ ಮಾಡಬೇಕು. ಆಟಗಾರರ ಸಾಮರ್ಥ್ಯಕ್ಕನುಗುಣವಾಗಿ ಅವರಿಂದ ಕೆಲಸ ಹೊರ ತೆಗೆಯುವ ಕಲೆ ಅವರು ಅರಿತುಕೊಳ್ಳಬೇಕು’ ಎಂದು ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ತವರಿನಲ್ಲಿ ಗೆದ್ದು ಬೀಗಿದ ಮುಂಬೈ ಇಂಡಿಯನ್ಸ್‌: ಸನ್‌ರೈಸರ್ಸ್‌ಗೆ ಮುಖಭಂಗ

IPL 2025: ಮಿಂಚಿದ ಅಭಿಷೇಕ್‌ ಶರ್ಮಾ, ಕ್ಲಾಸೆನ್‌: ಮುಂಬೈ ಗೆಲುವಿಗೆ 163 ರನ್‌ ಗುರಿ ನೀಡಿದ ಹೈದರಾಬಾದ್‌

IPL 2025: ಟಾಸ್‌ ಗೆದ್ದ ಮುಂಬೈ ಫೀಲ್ಡಿಂಗ್‌ ಆಯ್ಕೆ: ವಾಂಖೆಡೆಯಲ್ಲಿ ರನ್‌ ಮಳೆಯ ನಿರೀಕ್ಷೆ

IPL 2025: ನಾಳೆ ತವರಿನಲ್ಲಿ ಪಂಜಾಬ್ ಎದುರಿಸಲಿರುವ ಆರ್‌ಸಿಬಿ, ಟೆನ್ಷನ್‌ನಲ್ಲಿ ಅಭಿಮಾನಿಗಳು

IPL 2025 Today Prediction:ಇಂದು ಮುಂಬೈ ಇಂಡಿಯನ್ಸ್‌- ಸನ್‌ರೈಸರ್ಸ್‌ ಹೈದರಾಬಾದ್‌ ಮುಖಾಮುಖಿ, ಇವರಿಗೆ ಗೆಲುವು ಪಕ್ಕಾ

ಮುಂದಿನ ಸುದ್ದಿ
Show comments