Webdunia - Bharat's app for daily news and videos

Install App

ರವೀಂದ್ರ ಜಡೇಜಾಗೆ ರಣಜಿ ಆಡಲು ಪರ್ಮಿಷನ್ ಕೊಡದ ಸೌರವ್ ಗಂಗೂಲಿ

Webdunia
ಶುಕ್ರವಾರ, 6 ಮಾರ್ಚ್ 2020 (11:33 IST)
ಮುಂಬೈ: ಟೀಂ ಇಂಡಿಯಾ ಆಲ್ ರೌಂಡರ್, ಸೌರಾಷ್ಟ್ರ ಮೂಲದ ರವೀಂದ್ರ ಜಡೇಜಾಗೆ ರಣಜಿ ಟ್ರೋಫಿ ಫೈನಲ್ ಆಡಲು ಬಿಸಿಸಿಐ ಅಧ‍್ಯಕ್ಷ ಸೌರವ್ ಗಂಗೂಲಿ ಅವಕಾಶ ನಿರಾಕರಿಸಿದ್ದಾರೆ.


ಮಾರ್ಚ್ 12 ರಿಂದ ದ.ಆಫ್ರಿಕಾ ವಿರುದ್ಧ ಭಾರತ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಈ ಟೂರ್ನಿಯಲ್ಲಿ ಆಡಲು ಜಡೇಜಾ ಟೀಂ ಇಂಡಿಯಾಗೆ ಲಭ್ಯರಿರಬೇಕು. ಅದರ ಬದಲು ರಣಜಿ ಆಡಲು ರಾಷ್ಟ್ರೀಯ ತಂಡದ ಕರ್ತವ್ಯವನ್ನು ಮರೆಯಬಾರದು ಎಂದು ಗಂಗೂಲಿ ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆ ಮಾಡಿರುವ ಮನವಿ ತಿರಸ್ಕರಿಸಿದ್ದಾರೆ.

ಆದರೆ ಇದು ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆ ಅಧ‍್ಯಕ್ಷ ಜಯ್ ಶಾ ಅಸಮಾಧಾನಕ್ಕೆ ಕಾರಣವಾಗಿದೆ. ರಣಜಿಯಂತಹ ದೇಶೀಯ ಕ್ರೀಡಾ ಕೂಟವನ್ನು ಜನಪ್ರಿಯಗೊಳಿಸಬೇಕಾದರೆ ಸ್ಟಾರ್ ಆಟಗಾರರು ಪಾಲ್ಗೊಳ್ಳಬೇಕು. ರಾಷ್ಟ್ರೀಯ ತಂಡವೇ ಪ್ರಥಮ ಆದ್ಯತೆ ಎಂದಾದರೆ ಐಪಿಎಲ್ ಸಂದರ್ಭದಲ್ಲಿ ಯಾಕೆ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಯೋಜಿಸುವುದಿಲ್ಲ? ಯಾಕೆಂದರೆ ಅದರಿಂದ ಹಣ ಬರುತ್ತದೆ. ಆದರೆ ರಣಜಿಯಲ್ಲಿ ಹಾಗಿಲ್ಲ. ಅದಕ್ಕೇ ಈ ನಿಯಮ’ ಎಂದು ಜಯ್ ಶಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments