Webdunia - Bharat's app for daily news and videos

Install App

ಆಸ್ಪತ್ರೆ ಸೇರಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಸಹ ಕ್ರಿಕೆಟಿಗನ ನೆರವಿಗೆ ಬಂದ ಗಂಗೂಲಿ

Webdunia
ಮಂಗಳವಾರ, 22 ಜನವರಿ 2019 (09:13 IST)
ಕೋಲ್ಕೊತ್ತಾ: ಬರೋಡಾ ಮೂಲದ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಜೇಕಬ್ ಮಾರ್ಟಿನ್ ಅಪಘಾತಕ್ಕೀಡಾಗಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.


ಮಾರ್ಟಿನ್ ಶ್ವಾಸಕೋಶ ಮತ್ತು ಲಿವರ್ ಗೆ ತೀವ್ರ ಹಾನಿಯಾಗಿದ್ದು, ಚಿಕಿತ್ಸೆಗೂ ಹಣವಿಲ್ಲದೇ ಕುಟುಂಬ ವರ್ಗ ಬಿಸಿಸಿಐಗೆ ನೆರವಿನ ಮೊರೆ ಇಟ್ಟಿತ್ತು. ಕೂಡಲೇ ಸ್ಪಂದಿಸಿರುವ ಬಿಸಿಸಿಐ ಮಾರ್ಟಿನ್ ಆಸ್ಪತ್ರೆ ಖರ್ಚನ್ನು ಪಾವತಿಸಿದೆ. ಇದರಿಂದಾಗಿ ಆಸ್ಪತ್ರೆ ಅವರಿಗೆ ನೀಡುತ್ತಿದ್ದ ಚಿಕಿತ್ಸೆಯನ್ನೂ ಮುಂದುವರಿಸಿದೆ.

ಇದರ ನಡುವೆ ಮಾರ್ಟಿನ್ ಕ್ರಿಕೆಟ್ ‍ಗೆ ಪದಾರ್ಪಣೆ ಮಾಡಿದ್ದಾಗ ನಾಯಕರಾಗಿದ್ದ ಸೌರವ್ ಗಂಗೂಲಿ ದೌಡಾಯಿಸಿದ್ದಾರೆ. ಮಾರ್ಟಿನ್ ಕುಟುಂಬದ ಜತೆಗೆ ತಾವಿರುವುದಾಗಿ ಹೇಳಿಕೊಂಡಿದ್ದಾರೆ. ಆದರೆ ಗಂಗೂಲಿ ಎಷ್ಟು ಹಣ ಸಹಾಯ ಮಾಡಿದರು ಎಂಬುದು ಬಹಿರಂಗವಾಗಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

ಮುಂದಿನ ಸುದ್ದಿ
Show comments