Webdunia - Bharat's app for daily news and videos

Install App

ಆಸ್ಪತ್ರೆ ಸೇರಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಸಹ ಕ್ರಿಕೆಟಿಗನ ನೆರವಿಗೆ ಬಂದ ಗಂಗೂಲಿ

Webdunia
ಮಂಗಳವಾರ, 22 ಜನವರಿ 2019 (09:13 IST)
ಕೋಲ್ಕೊತ್ತಾ: ಬರೋಡಾ ಮೂಲದ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಜೇಕಬ್ ಮಾರ್ಟಿನ್ ಅಪಘಾತಕ್ಕೀಡಾಗಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.


ಮಾರ್ಟಿನ್ ಶ್ವಾಸಕೋಶ ಮತ್ತು ಲಿವರ್ ಗೆ ತೀವ್ರ ಹಾನಿಯಾಗಿದ್ದು, ಚಿಕಿತ್ಸೆಗೂ ಹಣವಿಲ್ಲದೇ ಕುಟುಂಬ ವರ್ಗ ಬಿಸಿಸಿಐಗೆ ನೆರವಿನ ಮೊರೆ ಇಟ್ಟಿತ್ತು. ಕೂಡಲೇ ಸ್ಪಂದಿಸಿರುವ ಬಿಸಿಸಿಐ ಮಾರ್ಟಿನ್ ಆಸ್ಪತ್ರೆ ಖರ್ಚನ್ನು ಪಾವತಿಸಿದೆ. ಇದರಿಂದಾಗಿ ಆಸ್ಪತ್ರೆ ಅವರಿಗೆ ನೀಡುತ್ತಿದ್ದ ಚಿಕಿತ್ಸೆಯನ್ನೂ ಮುಂದುವರಿಸಿದೆ.

ಇದರ ನಡುವೆ ಮಾರ್ಟಿನ್ ಕ್ರಿಕೆಟ್ ‍ಗೆ ಪದಾರ್ಪಣೆ ಮಾಡಿದ್ದಾಗ ನಾಯಕರಾಗಿದ್ದ ಸೌರವ್ ಗಂಗೂಲಿ ದೌಡಾಯಿಸಿದ್ದಾರೆ. ಮಾರ್ಟಿನ್ ಕುಟುಂಬದ ಜತೆಗೆ ತಾವಿರುವುದಾಗಿ ಹೇಳಿಕೊಂಡಿದ್ದಾರೆ. ಆದರೆ ಗಂಗೂಲಿ ಎಷ್ಟು ಹಣ ಸಹಾಯ ಮಾಡಿದರು ಎಂಬುದು ಬಹಿರಂಗವಾಗಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments