Webdunia - Bharat's app for daily news and videos

Install App

ಕೋಲ್ಕೊತ್ತಾ ಪಿಚ್ ವೀಕ್ಷಣೆಗೆ ಖುದ್ದಾಗಿ ಮೈದಾನಕ್ಕೆ ಹಾಜರಾದ ಸೌರವ್ ಗಂಗೂಲಿ

Webdunia
ಗುರುವಾರ, 21 ನವೆಂಬರ್ 2019 (09:25 IST)
ಕೋಲ್ಕೊತ್ತಾ: ಭಾರತ ಮತ್ತು ಬಾಂಗ್ಲಾದೇಶ ನಡುವೆ ಈಡನ್ ಗಾರ್ಡನ್ ನಲ್ಲಿ ನಾಳೆಯಿಂದಆರಂಭವಾಲಿರುವ ಮೊದಲ ಹೊನಲು ಬೆಳಕಿನ ಟೆಸ್ಟ್ ಪಂದ್ಯ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಕನಸಿನ ಕೂಸು.


ಹೊನಲು ಬೆಳಕಿನ ಪಂದ್ಯ ಆಯೋಜಿಸಬೇಕೆಂಬುದು ಗಂಗೂಲಿಯ ಕನಸಾಗಿತ್ತು. ಅದನ್ನು ತಾವು ಅಧ್ಯಕ್ಷರಾದ ಕೂಡಲೇ ನೆರವೇರಿಸಿಕೊಂಡಿದ್ದಾರೆ. ಅದೂ ತಮ್ಮ ತವರಿನಲ್ಲೇ ನಡೆಯುತ್ತಿರುವುದರಿಂದ ಗಂಗೂಲಿಗೆ ಈ ಪಂದ್ಯ ಪ್ರತಿಷ್ಠೆಯ ವಿಚಾರವಾಗಿದೆ.

ಹೀಗಾಗಿ ಖುದ್ದಾಗಿ ತಾವೇ ಮೈದಾನಕ್ಕೆ ಬಂದು ಪಿಚ್ ಪರಿಶೀಲಿಸಿದ್ದಲ್ಲದೆ, ಮೈದಾನದ ವ್ಯವಸ್ಥೆ ಬಗ್ಗೆ ಸಿಬ್ಬಂದಿಯೊಂದಿಗೆ ಚರ್ಚೆ ನಡೆಸಿದ್ದಾರೆ. ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಗಂಗೂಲಿ ಈ ಪಂದ್ಯದ ಬಗ್ಗೆ ಉತ್ಸುಕನಾಗಿರುವುದಾಗಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments