Webdunia - Bharat's app for daily news and videos

Install App

ಕೋಲ್ಕೊತ್ತಾ ಪಿಚ್ ವೀಕ್ಷಣೆಗೆ ಖುದ್ದಾಗಿ ಮೈದಾನಕ್ಕೆ ಹಾಜರಾದ ಸೌರವ್ ಗಂಗೂಲಿ

Webdunia
ಗುರುವಾರ, 21 ನವೆಂಬರ್ 2019 (09:25 IST)
ಕೋಲ್ಕೊತ್ತಾ: ಭಾರತ ಮತ್ತು ಬಾಂಗ್ಲಾದೇಶ ನಡುವೆ ಈಡನ್ ಗಾರ್ಡನ್ ನಲ್ಲಿ ನಾಳೆಯಿಂದಆರಂಭವಾಲಿರುವ ಮೊದಲ ಹೊನಲು ಬೆಳಕಿನ ಟೆಸ್ಟ್ ಪಂದ್ಯ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಕನಸಿನ ಕೂಸು.


ಹೊನಲು ಬೆಳಕಿನ ಪಂದ್ಯ ಆಯೋಜಿಸಬೇಕೆಂಬುದು ಗಂಗೂಲಿಯ ಕನಸಾಗಿತ್ತು. ಅದನ್ನು ತಾವು ಅಧ್ಯಕ್ಷರಾದ ಕೂಡಲೇ ನೆರವೇರಿಸಿಕೊಂಡಿದ್ದಾರೆ. ಅದೂ ತಮ್ಮ ತವರಿನಲ್ಲೇ ನಡೆಯುತ್ತಿರುವುದರಿಂದ ಗಂಗೂಲಿಗೆ ಈ ಪಂದ್ಯ ಪ್ರತಿಷ್ಠೆಯ ವಿಚಾರವಾಗಿದೆ.

ಹೀಗಾಗಿ ಖುದ್ದಾಗಿ ತಾವೇ ಮೈದಾನಕ್ಕೆ ಬಂದು ಪಿಚ್ ಪರಿಶೀಲಿಸಿದ್ದಲ್ಲದೆ, ಮೈದಾನದ ವ್ಯವಸ್ಥೆ ಬಗ್ಗೆ ಸಿಬ್ಬಂದಿಯೊಂದಿಗೆ ಚರ್ಚೆ ನಡೆಸಿದ್ದಾರೆ. ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಗಂಗೂಲಿ ಈ ಪಂದ್ಯದ ಬಗ್ಗೆ ಉತ್ಸುಕನಾಗಿರುವುದಾಗಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

IND vs ENG: ಕೆಎಲ್ ರಾಹುಲ್ ಟೀಂ ಇಂಡಿಯಾಗೆ ನೀವೇ ಗತಿ

IND vs ENG: ದ್ವಿತೀಯ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾಕ್ಕೆ ಇದೆಂಥಾ ಅವಸ್ಥೆ

ಶಮಿ ಡ್ರಾಪ್ ಮಾಡಿಸಿದ್ರು, ರೋಹಿತ್, ಕೊಹ್ಲಿ, ಅಶ್ವಿನ್ ನಿವೃತ್ತಿ ಮಾಡಿಸಿದ್ರು: ಗಂಭೀರ್ ವಿರುದ್ಧ ಆರೋಪ ಪಟ್ಟಿ

ಗೌತಮ್ ಗಂಭೀರ್ ತಾನಾಗಿಯೇ ಕೋಚ್ ಹುದ್ದೆ ಬಿಟ್ರೆ ಒಳ್ಳೇದು

ಮುಂದಿನ ಸುದ್ದಿ
Show comments