Webdunia - Bharat's app for daily news and videos

Install App

ಸ್ನೇಹಿತ ಸಚಿನ್ ಪುತ್ರ ಭಾರತ ತಂಡಕ್ಕೆ ಆಯ್ಕೆಯಾಗಿದ್ದರ ಕುರಿತು ಗಂಗೂಲಿ ಹೇಳಿದ್ದೇನು ಗೊತ್ತಾ?

Webdunia
ಭಾನುವಾರ, 10 ಜೂನ್ 2018 (08:58 IST)
ಕೋಲ್ಕೊತ್ತಾ: ಕ್ರಿಕೆಟ್ ಮೈದಾನದಲ್ಲಿ ಸಚಿನ್ ತೆಂಡುಲ್ಕರ್ ಜತೆಗೆ ಸೌರವ್ ಗಂಗೂಲಿ ಎಂತಹಾ ಸ್ನೇಹವಿಟ್ಟುಕೊಂಡಿದ್ದರು ಎನ್ನುವುದು ಎಲ್ಲರಿಗೂ ಗೊತ್ತಿರುವುದೇ.

ಇದೀಗ ಸಚಿನ್ ಪುತ್ರ ಅರ್ಜುನ್ ಭಾರತ ತಂಡಕ್ಕೆ ಎಂಟ್ರಿಯಾಗಿರುವುದರ ಬಗ್ಗೆ ಸೌರವ್ ಗಂಗೂಲಿ ತಮ್ಮ ಮಾತನಾಡಿದ್ದಾರೆ.

‘ಆತನಿಗೆ ನನ್ನ ತುಂಬು ಹೃದಯದ ಹಾರೈಕೆಗಳು. ಆತ ಹೇಗೆ ಆಡುತ್ತಾನೆಂದು ಇದುವರೆಗೆ ನಾನು ನೋಡಿಲ್ಲ. ಆದರೆ ಚೆನ್ನಾಗಿ ಆಡಬಹುದು ಎಂದುಕೊಂಡಿದ್ದೇನೆ’ ಎಂದು ಗಂಗೂಲಿ ಸ್ನೇಹಿತನ ಪುತ್ರನಿಗೆ ಶುಭ ಹಾರೈಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments