Webdunia - Bharat's app for daily news and videos

Install App

ಅಕ್ಟೋಬರ್ 24 ಕ್ಕೆ ಧೋನಿ ವಿಚಾರ ಇತ್ಯರ್ಥ ಎಂದ ನಿಯೋಜಿತ ಅಧ್ಯ ಕ್ಷ ಸೌರವ್ ಗಂಗೂಲಿ

Webdunia
ಗುರುವಾರ, 17 ಅಕ್ಟೋಬರ್ 2019 (10:04 IST)
ಮುಂಬೈ: ಬಿಸಿಸಿಐ ಅಧ್ಯಕ್ಷರಾಗಿ ಅಕ್ಟೋಬರ್ 23 ರಂದು ಅಧಿಕೃತವಾಗಿ ಆಯ್ಕೆಯಾಗಲಿರುವ ಸೌರವ್ ಗಂಗೂಲಿ ಅಧಿಕಾರ ಸ್ವೀಕರಿಸಿದ ಮರುದಿನವೇ ಧೋನಿ ವಿಚಾರ ಇತ್ಯರ್ಥ ಮಾಡುವುದಾಗಿ ಹೇಳಿದ್ದಾರೆ.


ಧೋನಿ ಟೀಂ ಇಂಡಿಯಾದಲ್ಲಿ ಮುಂದುವರಿಯಬೇಕೋ ಅಥವಾ ಭವಿಷ್ಯದ ದೃಷ್ಟಿಯಿಂದ ನಿವೃತ್ತಿಯಾಗಬೇಕೋ ಎಂಬ ವಿಚಾರ ಭಾರೀ ಚರ್ಚೆಯಾಗುತ್ತಿದೆ. ಈ ನಡುವೆ ಧೋನಿ ಮಾತ್ರ ಈ ಬಗ್ಗೆ ತುಟಿ ಪಿಟಕ್ ಎನ್ನದೇ ಸುದೀರ್ಘ ಸಮಯದಿಂದ ತಂಡದಿಂದ ಬಿಡುವು ಪಡೆದಿದ್ದಾರೆ.

‘ಅಕ್ಟೋಬರ್ 24 ಕ್ಕೆ ಆಯ್ಕೆ ಸಮಿತಿ ಸದಸ್ಯರನ್ನು ಭೇಟಿಯಾಗಿ ಧೋನಿ ಭವಿಷ್ಯದ ಬಗ್ಗೆ ಚರ್ಚಿಸುವೆ. ಬಳಿಕ ಧೋನಿ ಜತೆಗೂ ಮಾತನಾಡಿ ಅವರ ಮನಸ್ಸಲ್ಲಿ ಏನಿದೆ ಎಂದು ತಿಳಿದುಕೊಳ್ಳುವೆ. ನನಗೆ ಇದುವರೆಗೆ ಧೋನಿ ವಿಚಾರ ಸ್ಪಷ್ಟವಾಗಿಲ್ಲ. ಹೀಗಾಗಿ ಅದಕ್ಕೊಂದು ಅಂತ್ಯ ನೀಡುವೆ’ ಎಂದು ಗಂಗೂಲಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸರ್ಫರಾಜ್ ಖಾನ್ ಎರಡೇ ತಿಂಗಳಲ್ಲಿ 17 ಕೆಜಿ ತೂಕ ಇಳಿಸಿದ್ದು ಹೇಗೆ

ರಿಷಭ್ ಪಂತ್ ನಾಲ್ಕನೇ ಟೆಸ್ಟ್ ಆಡುವ ಬಗ್ಗೆ ಇಲ್ಲಿದೆ ಲೇಟೆಸ್ಟ್ ಅಪ್ ಡೇಟ್

ತೂಕ ಇಳಿಸಿಕೊಂಡ ಕ್ರಿಕೆಟಿಗ ಸರ್ಫರಾಜ್ ಖಾನ್: ಇವರೇನಾ ಅವರು

Kantara Chpater 1: ಕೊನೆಗೂ ಕಾಂತಾರ ಚಾಪ್ಟರ್ 1 ಶೂಟಿಂಗ್ ಮುಗಿಯಿತು: video

ಮ್ಯಾಂಚೆಸ್ಟರ್ ನಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾದ ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments