ಅಕ್ಟೋಬರ್ 24 ಕ್ಕೆ ಧೋನಿ ವಿಚಾರ ಇತ್ಯರ್ಥ ಎಂದ ನಿಯೋಜಿತ ಅಧ್ಯ ಕ್ಷ ಸೌರವ್ ಗಂಗೂಲಿ

Webdunia
ಗುರುವಾರ, 17 ಅಕ್ಟೋಬರ್ 2019 (10:04 IST)
ಮುಂಬೈ: ಬಿಸಿಸಿಐ ಅಧ್ಯಕ್ಷರಾಗಿ ಅಕ್ಟೋಬರ್ 23 ರಂದು ಅಧಿಕೃತವಾಗಿ ಆಯ್ಕೆಯಾಗಲಿರುವ ಸೌರವ್ ಗಂಗೂಲಿ ಅಧಿಕಾರ ಸ್ವೀಕರಿಸಿದ ಮರುದಿನವೇ ಧೋನಿ ವಿಚಾರ ಇತ್ಯರ್ಥ ಮಾಡುವುದಾಗಿ ಹೇಳಿದ್ದಾರೆ.


ಧೋನಿ ಟೀಂ ಇಂಡಿಯಾದಲ್ಲಿ ಮುಂದುವರಿಯಬೇಕೋ ಅಥವಾ ಭವಿಷ್ಯದ ದೃಷ್ಟಿಯಿಂದ ನಿವೃತ್ತಿಯಾಗಬೇಕೋ ಎಂಬ ವಿಚಾರ ಭಾರೀ ಚರ್ಚೆಯಾಗುತ್ತಿದೆ. ಈ ನಡುವೆ ಧೋನಿ ಮಾತ್ರ ಈ ಬಗ್ಗೆ ತುಟಿ ಪಿಟಕ್ ಎನ್ನದೇ ಸುದೀರ್ಘ ಸಮಯದಿಂದ ತಂಡದಿಂದ ಬಿಡುವು ಪಡೆದಿದ್ದಾರೆ.

‘ಅಕ್ಟೋಬರ್ 24 ಕ್ಕೆ ಆಯ್ಕೆ ಸಮಿತಿ ಸದಸ್ಯರನ್ನು ಭೇಟಿಯಾಗಿ ಧೋನಿ ಭವಿಷ್ಯದ ಬಗ್ಗೆ ಚರ್ಚಿಸುವೆ. ಬಳಿಕ ಧೋನಿ ಜತೆಗೂ ಮಾತನಾಡಿ ಅವರ ಮನಸ್ಸಲ್ಲಿ ಏನಿದೆ ಎಂದು ತಿಳಿದುಕೊಳ್ಳುವೆ. ನನಗೆ ಇದುವರೆಗೆ ಧೋನಿ ವಿಚಾರ ಸ್ಪಷ್ಟವಾಗಿಲ್ಲ. ಹೀಗಾಗಿ ಅದಕ್ಕೊಂದು ಅಂತ್ಯ ನೀಡುವೆ’ ಎಂದು ಗಂಗೂಲಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಲಂಡನ್ ವಿಮಾನವೇರಿದ್ದ ಕೊಹ್ಲಿ ಇಂದು ಮತ್ತೆ ಬಂದ್ರು

IND vs WI: ವೆಸ್ಟ್ ಇಂಡೀಸ್ ವಿರುದ್ಧ 7 ವಿಕೆಟ್ ಗಳಿಂದ ಗೆದ್ದ ಟೀಂ ಇಂಡಿಯಾ ಸರಣಿ ಕ್ಲೀನ್ ಸ್ವೀಪ್

IND vs WI: ಬೇಗ ಆಟ ಮುಗಿಸಿ ಆಸ್ಟ್ರೇಲಿಯಾಕ್ಕೆ ಪ್ಯಾಕಪ್ ಮಾಡಲಿರುವ ಟೀಂ ಇಂಡಿಯಾ

Video: ಬೀಳಬಾರದ ಜಾಗಕ್ಕೆ ಚೆಂಡಿನ ಏಟು: ಅಯ್ಯೋ ಕೆಎಲ್ ರಾಹುಲ್ ಅವಸ್ಥೆ ನೋಡಿ

IND vs WI TEST: ಇನ್ನಿಂಗ್ಸ್‌ ಸೋಲು ತಪ್ಪಿಸಿ ಭಾರತಕ್ಕೆ 121 ರನ್ ಗುರಿ ನೀಡಿದ ವೆಸ್ಟ್‌ ಇಂಡೀಸ್‌

ಮುಂದಿನ ಸುದ್ದಿ
Show comments