Webdunia - Bharat's app for daily news and videos

Install App

ಆಯ್ಕೆ ವಿಚಾರದಲ್ಲಿ ನಾನು ಕೈ ಹಾಕಲ್ಲ: ಸೌರವ್ ಗಂಗೂಲಿ

Webdunia
ಶುಕ್ರವಾರ, 4 ಫೆಬ್ರವರಿ 2022 (16:34 IST)
ಮುಂಬೈ: ಟೀಂ ಇಂಡಿಯಾಗೆ ಆಟಗಾರರ ಆಯ್ಕೆ ವಿಚಾರದಲ್ಲಿ ತಾನು ಕೈ ಹಾಕೋದಿಲ್ಲ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸ್ಪಷ್ಟಪಡಿಸಿದ್ದಾರೆ.

ಆಯ್ಕೆ ಸಮಿತಿ ಸಭೆಯಲ್ಲಿ ಗಂಗೂಲಿ ಉಪಸ್ಥಿತರಿರುತ್ತಾರೆ. ತಂಡಕ್ಕೆ ಆಟಗಾರರ ಆಯ್ಕೆ ವಿಚಾರದಲ್ಲಿ ಅವರು ಪ್ರಭಾವ ಬೀರುತ್ತಾರೆ ಎಂದು ವರದಿಗಳಾಗಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಗಂಗೂಲಿ, ‘ಇಂತಹ ವರದಿಗಳಿಗೆಲ್ಲಾ ನಾನು ಉತ್ತರಿಸಬೇಕಿಲ್ಲ. ನಾನು ಬಿಸಿಸಿಐ ಅಧ್ಯಕ್ಷ. ನನ್ನ ಕೆಲಸವೇನು ಅಷ್ಟನ್ನು ಮಾತ್ರ ಮಾಡುತ್ತೇನೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಅಂದ್ರೆ ಸುಮ್ನೇನಾ, ಯೋ ಯೋ ಟೆಸ್ಟ್ ನಲ್ಲಿ ಎಷ್ಟು ಅಂಕ ನೋಡಿ

World Badminton: ಮೋಡಿ ಮಾಡಿದ ಸಾತ್ವಿಕ್‌–ಚಿರಾಗ್‌ ಜೋಡಿ: ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಚಾರಿತ್ರಿಕ ಸಾಧನೆ

ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ತಡವಾಗಿ ಆರಂಭವಾಗಲಿದೆ, ಕಾರಣ ಇಲ್ಲಿದೆ

ರಾಜಸ್ಥಾನ್ ರಾಯಲ್ಸ್ ತೊರೆದ ರಾಹುಲ್ ದ್ರಾವಿಡ್: ಈ ತಂಡಕ್ಕೆ ಕೋಚ್ ಆಗಲಿ ಅಂತಿದ್ದಾರೆ ಫ್ಯಾನ್ಸ್

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಮಡಿದವರ ಕುಟುಂಬಕ್ಕೆ 25 ಲಕ್ಷ ರೂ ನೀಡಿದ ಆರ್ ಸಿಬಿ

ಮುಂದಿನ ಸುದ್ದಿ
Show comments