Webdunia - Bharat's app for daily news and videos

Install App

‘ಗ್ರೇಟ್’ ವಿರಾಟ್ ಕೊಹ್ಲಿಗೆ ಕೋಲ್ಕೊತ್ತಾದಲ್ಲಿ ನಿರಾಸೆಯಾಗಲ್ಲ ಎಂದ ಸೌರವ್ ಗಂಗೂಲಿ

Webdunia
ಸೋಮವಾರ, 18 ನವೆಂಬರ್ 2019 (09:03 IST)
ಕೋಲ್ಕೊತ್ತಾ: ಭಾರತ ಮತ್ತು ಬಾಂಗ್ಲಾದೇಶ ನಡುವೆ ನವಂಬರ್ 22 ರಿಂದ ಕೋಲ್ಕೊತ್ತಾದ ಈಡನ್ ಗಾರ್ಡನ್ ನಲ್ಲಿ ದ್ವಿತೀಯ ಟೆಸ್ಟ್ ಪಂದ್ಯ ಹೊನಲು ಬೆಳಕಿನಲ್ಲಿ ನಡೆಯಲಿದ್ದು, ಈ ಪಂದ್ಯಕ್ಕೆ ಮೈದಾನ ಭರ್ತಿಯಾಗುವ ನಿರೀಕ್ಷೆಯಲ್ಲಿ ಬಿಸಿಸಿಐ ಅಧ್ಯಕ್ಷ ಗಂಗೂಲಿ ಇದ್ದಾರೆ.


ಈ ಪಂದ್ಯ ಭಾರತ ಮತ್ತು ಬಾಂಗ್ಲಾದೇಶಕ್ಕೆ ಮೊದಲು ಹೊನಲು ಬೆಳಕಿನ ಟೆಸ್ಟ್ ಪಂದ್ಯವಾಗಲಿದೆ. ಈ ಐತಿಹಾಸಿಕ ಪಂದ್ಯಕ್ಕೆ ಬಿಸಿಸಿಐ ಸಕಲ ತಯಾರಿ ಮಾಡಿಕೊಂಡಿದೆ.

ಇನ್ನು, ಈ ಪಂದ್ಯಕ್ಕೆ ಮೈದಾನ ಭರ್ತಿಯಾಗುವ ಬಗ್ಗೆ ಮಾತನಾಡಿರುವ ಗಂಗೂಲಿ ‘ವಿರಾಟ್ ಕೊಹ್ಲಿಯಂತಹ ನಮ್ಮ ಗ್ರೇಟ್ ಕ್ರಿಕೆಟಿಗರು ಖಾಲಿ ಮೈದಾನದಲ್ಲಿ ಆಡಬಾರದು. ಇಲ್ಲಿ ಮೊದಲ ಮೂರು ದಿನಗಳ ಟಿಕೆಟ್ ಸೇಲ್ ಭರ್ಜರಿಯಾಗಿದ್ದು, ಮೂರೂ ದಿನದಲ್ಲಿ ಮೈದಾನ ಭರ್ತಿಯಾಗಿರಲಿದೆ ಎಂದು  ಹೇಳಲು ಸಂತೋಷಿಸುತ್ತೇನೆ. ಸುಮಾರು 65 ಸಾವಿರ ಪ್ರೇಕ್ಷಕರು ಈ ದಿನಗಳಲ್ಲಿ ಪಂದ್ಯಕ್ಕೆ ಸಾಕ್ಷಿಯಾಗುವ ನಿರೀಕ್ಷೆಯಿದೆ’ ಎಂದು ಗಂಗೂಲಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗೌತಮ್ ಗಂಭೀರ್ ತಾನಾಗಿಯೇ ಕೋಚ್ ಹುದ್ದೆ ಬಿಟ್ರೆ ಒಳ್ಳೇದು

ಮಹಿಳಾ ಚೆಸ್ ವಿಶ್ವಕಪ್ ಫೈನಲ್‌ಗೆ ದಿವ್ಯಾ ದೇಶಮುಖ್‌, ಕೋನೇರು ಹಂಪಿ: ಯಾರೇ ಗೆದ್ದರೂ ಭಾರತಕ್ಕೆ ಕಿರೀಟ

RCB ವೇಗಿ ಯಶ್ ದಯಾಳ್ ವಿರುದ್ಧ ಬಾಲಕಿ ಮೇಲೆ ರೇಪ್ ಆರೋಪ: ಎಫ್ಐಆರ್ ದಾಖಲು

Rishabh Pant: ಅನಿಲ್ ಕುಂಬ್ಳೆಯನ್ನು ನೆನಪಿಸಿದ ರಿಷಭ್ ಪಂತ್

END vs IND Match, ಗ್ರೌಂಡ್‌ಗೆ ಕೈಮುಗಿದು ಕುಟುಂತ್ತಲೇ ಬ್ಯಾಟಿಂಗ್‌ಗೆ ಬಂದ ರಿಷಬ್ ಪಂತ್‌, Video

ಮುಂದಿನ ಸುದ್ದಿ
Show comments