Webdunia - Bharat's app for daily news and videos

Install App

ಅಫ್ಘಾನಿಸ್ತಾನ ವಿರುದ್ಧ ಬೆಂಗಳೂರು ಟೆಸ್ಟ್ ನಲ್ಲಿ ಟೀಂ ಇಂಡಿಯಾಗೆ ಕಾದಿದೆ ಒಂದು ಅಪಾಯ!

Webdunia
ಮಂಗಳವಾರ, 29 ಮೇ 2018 (08:35 IST)
ಬೆಂಗಳೂರು: ಟೀಂ ಇಂಡಿಯಾ ಅಫ್ಘಾನಿಸ್ತಾನ ವಿರುದ್ಧ ಇದೇ ಮೊದಲ ಬಾರಿಗೆ ಟೆಸ್ಟ್ ಸರಣಿ ಆಡುತ್ತಿದೆ. ಹಾಗಂತ ಈ ಒಂದು ತಪ್ಪು ಮಾಡಿದರೆ ಅಪಾಯ ಖಂಡಿತಾ ಎಂದು ಮಾಜಿ ನಾಯಕ ಸೌರವ್ ಗಂಗೂಲಿ ಎಚ್ಚರಿಸಿದ್ದಾರೆ.

ಅಫ್ಘಾನಿಸ್ತಾನದ ಪ್ರತಿಭಾವಂತ ಲೆಗ್ ಸ್ಪಿನ್ನರ್ ರಶೀದ್ ಖಾನ್ ಐಪಿಎಲ್ ನಲ್ಲಿ ಗಳಿಸಿದ ಯಶಸ್ಸು ನೋಡಿದ ಮೇಲೆ ಗಂಗೂಲಿ ಕ್ಯುರೇಟರ್ ಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಯಾವತ್ತಿನ ಹಾಗೆ ಈ ಪಂದ್ಯಕ್ಕೆ ಕ್ಯುರೇಟರ್ ಗಳು ಟರ್ನಿಂಗ್ ಪಿಚ್ ನಿರ್ಮಿಸಿದರೆ ಅದು ಭಾರತಕ್ಕೇ ಮುಳುವಾಗಬಹುದು. ರಶೀದ್ ಇಂತಹ ಪಿಚ್ ನಲ್ಲಿ ರುದ್ರ ನರ್ತನ ಮಾಡಬಹುದು ಎಂದು ಗಂಗೂಲಿ ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಗ್ಲೆಂಡ್ ವಿರುದ್ಧ ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಯಾರು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಮುಂದಿನ ಸುದ್ದಿ
Show comments