Webdunia - Bharat's app for daily news and videos

Install App

ನಾನು ಇರೋವರೆಗೂ ಎಲ್ಲರಿಗೂ ಗೌರವ ಸಿಗುತ್ತೆ ಎಂದ ಸೌರವ್ ಗಂಗೂಲಿ

Webdunia
ಗುರುವಾರ, 24 ಅಕ್ಟೋಬರ್ 2019 (09:20 IST)
ಮುಂಬೈ: ಬಿಸಿಸಿಐ ನೂತನ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ಮಾಜಿ ನಾಯಕ ಸೌರವ್ ಗಂಗೂಲಿ ಮಾಧ‍್ಯಮಗಳೊಂದಿಗೆ ಮಾತನಾಡಿದ್ದು, ನಾನು ಇರುವವರೆಗೂ ಎಲ್ಲರಿಗೂ ಸಿಗಬೇಕಾದ್ದು ಸಿಗುತ್ತೆ ಎಂದು ಅಭಯ ನೀಡಿದ್ದಾರೆ.


ನಾಯಕತ್ವ ಕೆಳಗಿಳಿದ ಬಳಿಕ ಸಾಕಷ್ಟು ಅವಮಾನಕ್ಕೀಡಾಗಿದ್ದ ಗಂಗೂಲಿ ಈಗ ಹಿರಿಯ ಕ್ರಿಕೆಟಿಗರಾಗಿ, ನಿವೃತ್ತಿಯ ಅಂಚಿನಲ್ಲಿರುವವರಿಗೂ ಅವಮಾನವಾಗಲು ಬಿಡಲ್ಲ ಎಂದಿದ್ದಾರೆ.

ವಿಶೇಷವಾಗಿ ಧೋನಿ ನಿವೃತ್ತಿ ಬಗ್ಗೆ ಪ್ರಶ್ನೆ ಬಂದಾಗ ಪ್ರತಿಕ್ರಿಯಿಸಿದ ಗಂಗೂಲಿ ‘ಧೋನಿ ಚಾಂಪಿಯನ್ ಆಟಗಾರ. ನಾನು ಇರುವವರೆಗೂ ಯಾರೂ ಅವಮಾನ ಅನುಭವಿಸಲ್ಲ. ಯಾರ ವೃತ್ತಿ ಜೀವನವೂ ಬೇಗನೇ ಕೊನೆಯಾಗಲ್ಲ. ಎಲ್ಲರಿಗೂ ಸಿಗಬೇಕಾದ ಗೌರವ ಸಿಗುತ್ತೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments