Webdunia - Bharat's app for daily news and videos

Install App

ಕರ್ನಾಟಕ ಅಭಿಮಾನಿಗಳಿಂದ ದಿಲ್ ಖುಷ್ ಆದ ದಾದ ಸೌರವ್ ಗಂಗೂಲಿ

Webdunia
ಶುಕ್ರವಾರ, 1 ನವೆಂಬರ್ 2019 (08:55 IST)
ಬೆಂಗಳೂರು: ಎನ್ ಸಿಎ ಕುರಿತು ರಾಹುಲ್ ದ್ರಾವಿಡ್ ಜತೆ ಚರ್ಚಿಸಲು ಬೆಂಗಳೂರಿಗೆ ಬಂದಿಳಿದಿದ್ದ ಬಿಸಿಸಿಐ ನೂತನ ಅಧ್ಯಕ್ಷ ಸೌರವ್ ಗಂಗೂಲಿ ಅಭಿಮಾನಿಗಳೊಂದಿಗೆ ತೆಗೆಸಿಕೊಂಡ ಫೋಟೋ ಒಂದು ಈಗ ವೈರಲ್ ಆಗಿದೆ.


ಗಂಗೂಲಿ ಕ್ರಿಕೆಟ್ ನಿಂದ ನಿವೃತ್ತಿಯಾಗಿ ಎಷ್ಟೇ ವರ್ಷಗಳಾದರೂ ಅವರ ನಾಯಕತ್ವವನ್ನು ಇಂದಿಗೂ ನೆನೆಸಿಕೊಂಡು ಅಭಿಮಾನ ಪಡುವ ಎಷ್ಟೋ ಅಭಿಮಾನಿಗಳಿದ್ದಾರೆ. ಅದರಂತೇ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳು ಅವರನ್ನು ಸುತ್ತುವರಿದಿದ್ದಾರೆ.

ಇವರನ್ನು ನಿರಾಶೆಗೊಳಿಸದ ಗಂಗೂಲಿ ಎಲ್ಲರೊಂದಿಗೆ ಸೆಲ್ಫೀ ತೆಗೆಸಿಕೊಂಡು ಅದನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಲ್ಲದೆ, ಕರ್ನಾಟಕದ ಅಭಿಮಾನಿಗಳ ಅಭಿಮಾನಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments