Webdunia - Bharat's app for daily news and videos

Install App

ಬಿಸಿಸಿಐ ಅಧ್ಯಕಕ್ಷರಾಗಿ ಅಧಿಕಾರ ಸ್ವೀಕರಿಸಿದ ಸೌರವ್ ಗಂಗೂಲಿ

Webdunia
ಬುಧವಾರ, 23 ಅಕ್ಟೋಬರ್ 2019 (16:14 IST)
ಮುಂಬೈ: ಬಿಸಿಸಿಐ 39 ನೇ ಅಧ‍್ಯಕ್ಷರಾಗಿ ಮಾಜಿ ನಾಯಕ ಸೌರವ್ ಗಂಗೂಲಿ ಅಧಿಕಾರ ಸ್ವೀಕರಿಸಿದ್ದಾರೆ. ಅಧಿಕಾರ ಸ್ವೀಕರಿಸಿದ ತಕ್ಷಣವೇ ಪತ್ರಿಕಾಗೋಷ್ಠಿ ನಡೆಸಿದ ಗಂಗೂಲಿ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.


ಅದರಲ್ಲೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ತನ್ನ ಸಂಪೂರ್ಣ ಬೆಂಬಲವಿದೆ ಎಂದು ಕೊಹ್ಲಿ ಗುಣಗಾನ ಮಾಡಿದ್ದಾರೆ. ಭಾರತೀಯ ಕ್ರಿಕೆಟ್ ಗೆ ಮಹತ್ವಪೂರ್ಣ ಆಟಗಾರ ಕೊಹ್ಲಿ ಎಂದು ಗಂಗೂಲಿ ಹೇಳಿದ್ದಾರೆ.

ಇನ್ನು ಭಾರತೀಯ ಕ್ರಿಕೆಟ್ ನ್ನು ಭ್ರಷ್ಟಾಚಾರ ಮುಕ್ತ, ಉತ್ತರದಾಯಿತ್ವ ಸಂಸ್ಥೆಯಾಗಿ ಮಾಡುವುದು ನನ್ನ ಗುರಿಯಾಗಿದೆ. ಟೀಂ ಇಂಡಿಯಾವನ್ನು ಮುನ್ನಡೆಸುವಾಗಲೂ ನನ್ನ ಮಂತ್ರ ಇದೇ ಆಗಿತ್ತು. ದೇಶೀಯ ಕ್ರಿಕೆಟ್ ನ ಉದ್ದಾರ ಮಾಡುವುದು, ಐಸಿಸಿಯಿಂದ ಬರಬೇಕಾದ ಹಣ ಮರಳಿ ಪಡೆಯುವುದು ಇತ್ಯಾದಿ ನನ್ನ ಆದ್ಯತೆಯಾಗಿರುತ್ತದೆ ಎಂದು ಗಂಗೂಲಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments