Webdunia - Bharat's app for daily news and videos

Install App

ವ್ಯಾಕ್ಸಿನ್ ಪಡೆದು ಅಹಮ್ಮದಾಬಾದ್ ಗೆ ತೆರಳಿದ ಸೌರವ್ ಗಂಗೂಲಿ

Webdunia
ಶುಕ್ರವಾರ, 12 ಮಾರ್ಚ್ 2021 (11:19 IST)
ಅಹಮ್ಮದಾಬಾದ್: ಕೊರೋನಾ ಲಸಿಕೆ ಪಡೆದುಕೊಂಡ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಭಾಗಿಯಾಗಲಿದ್ದಾರೆ.


ಇದಕ್ಕಾಗಿ ಗಂಗೂಲಿ ಅಹಮ್ಮದಾಬಾದ್ ಗೆ ತೆರಳಿದ್ದಾರೆ. ಇತ್ತೀಚೆಗಷ್ಟೇ ಹೃದಯ ಚಿಕಿತ್ಸೆಗೊಳಗಾಗಿರುವ ಗಂಗೂಲಿ ಕೊರೋನಾ ಲಸಿಕೆ ಪಡೆದುಕೊಂಡ ಮೇಲಷ್ಟೇ ಅಹಮ್ಮದಾಬಾದ್ ಗೆ ತೆರಳುವುದಾಗಿ ಹೇಳಿದ್ದರು. 

ಅದರಂತೆ ಮೊದಲ ಡೋಸ್ ಕೊರೋನಾ ಲಸಿಕೆ ಪಡೆದುಕೊಂಡ ಗಂಗೂಲಿ ಈಗ ಅಹಮ್ಮದಾಬಾದ್ ಗೆ ಪ್ರಯಾಣ ಬೆಳೆಸಿದ್ದಾರೆ. ಅನಾರೋಗ್ಯದಿಂದ ಚೇತರಿಸಿಕೊಂಡ ಬಳಿಕ ಗಂಗೂಲಿ ಇದೇ ಮೊದಲ ಬಾರಿಗೆ ದೂರ ಪ್ರಯಾಣ ಮಾಡುತ್ತಿದ್ದಾರೆ.

ಇದೀಗ ತಾನು ಸಂಪೂರ್ಣವಾಗಿ ಚೇತರಿಸಿಕೊಂಡಿರುವುದಾಗಿ ಗಂಗೂಲಿ ಮೊನ್ನೆಯಷ್ಟೇ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಿಷಭ್ ಪಂತ್ ನಾಲ್ಕನೇ ಟೆಸ್ಟ್ ಆಡುವ ಬಗ್ಗೆ ಇಲ್ಲಿದೆ ಲೇಟೆಸ್ಟ್ ಅಪ್ ಡೇಟ್

ತೂಕ ಇಳಿಸಿಕೊಂಡ ಕ್ರಿಕೆಟಿಗ ಸರ್ಫರಾಜ್ ಖಾನ್: ಇವರೇನಾ ಅವರು

Kantara Chpater 1: ಕೊನೆಗೂ ಕಾಂತಾರ ಚಾಪ್ಟರ್ 1 ಶೂಟಿಂಗ್ ಮುಗಿಯಿತು: video

ಮ್ಯಾಂಚೆಸ್ಟರ್ ನಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾದ ಕೆಎಲ್ ರಾಹುಲ್

IND vs ENG: ಆಕಾಶ್ ದೀಪ್, ಅರ್ಷ್ ದೀಪ್ ಬಳಿಕ ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನಿಗೆ ಗಾಯ

ಮುಂದಿನ ಸುದ್ದಿ
Show comments