Webdunia - Bharat's app for daily news and videos

Install App

ಕ್ರಿಕೆಟ್ ಮಾತ್ರವಲ್ಲ, ಪಾಕ್ ಜತೆ ಯಾವ ಆಟವೂ ಬೇಡ ಎಂದ ಗಂಗೂಲಿ

Webdunia
ಗುರುವಾರ, 21 ಫೆಬ್ರವರಿ 2019 (10:04 IST)
ಕೋಲ್ಕೊತ್ತಾ: ಪುಲ್ವಾಮಾದಲ್ಲಿ ಭಾರತೀಯ ಯೋಧರ ಮೇಲೆ ಉಗ್ರರ ಪೈಶಾಚಿಕ ಕೃತ್ಯದ ನಂತರ ಭಾರತ ವಿಶ್ವಕಪ್ ನಲ್ಲಿ ಪಾಕಿಸ್ತಾನ ವಿರುದ್ಧ ಪಂದ್ಯವಾಡಬಾರದು ಎಂಬ ಒತ್ತಾಯಗಳಿಗೆ ಮಾಜಿ ನಾಯಕ ಸೌರವ್ ಗಂಗೂಲಿ ಧ್ವನಿಗೂಡಿಸಿದ್ದಾರೆ.


ಈಗಾಗಲೇ ಕ್ರಿಕೆಟಿಗರಾದ ಗೌತಮ್ ಗಂಭೀರ್, ಹರ್ಭಜನ್ ಸಿಂಗ್ ಮುಂತಾದವರು ಇದೇ ಒತ್ತಾಯ ಮಾಡಿದ್ದರು. ಬಿಸಿಸಿಐ ಕೂಡಾ ವಿಶ್ವಕಪ್ ನಲ್ಲಿ ಪಾಕ್ ವಿರುದ್ಧ ಕೇಂದ್ರದ ಒಪ್ಪಿಗೆಯಿಲ್ಲದೇ ಆಡುವುದಿಲ್ಲ ಎಂದಿತ್ತು.

ಇದೀಗ ಈ ವಿಚಾರದ ಬಗ್ಗೆ ಮಾತನಾಡಿರುವ ಗಂಗೂಲಿ ‘ಕ್ರಿಕೆಟ್ ಮಾತ್ರವಲ್ಲ, ಹಾಕಿ, ಫುಟ್ಬಾಲ್ ಸೇರಿದಂತೆ ಯಾವುದೇ ಕ್ರೀಡೆಯನ್ನೂ ಆ ದೇಶದೊಂದಿಗೆ ಆಡಬಾರದು. ಇಂತಹ ದಾಳಿ ನಡೆದ ನಂತರ ಎಲ್ಲಾ ರೀತಿಯ ಕ್ರೀಡಾ ಬಾಂಧವ್ಯವನ್ನು ಕಡಿದುಹಾಕಬೇಕು. ಈ ಮೂಲಕ ಪಾಕಿಸ್ತಾನಕ್ಕೆ ಸ್ಟ್ರಾಂಗ್ ಮೆಸೇಜ್ ಕೊಡಬೇಕು’ ಎಂದು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

ಮುಂದಿನ ಸುದ್ದಿ
Show comments