ಟೀಂ ಇಂಡಿಯಾಗೆ ಸೌರವ್ ಗಂಗೂಲಿ ಎಚ್ಚರಿಕೆ

Webdunia
ಮಂಗಳವಾರ, 7 ಆಗಸ್ಟ್ 2018 (09:34 IST)
ಕೋಲ್ಕೊತ್ತಾ: ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಸೋತಿರುವ ಟೀಂ ಇಂಡಿಯಾಗೆ ಮಾಜಿ ನಾಯಕ ಸೌರವ್ ಗಂಗೂಲಿ ಎಚ್ಚರಿಕೆಯ ಸಂದೇಶವೊಂದನ್ನು ರವಾನಿಸಿದ್ದಾರೆ.

ಮೊದಲ ಟೆಸ್ಟ್ ಪಂದ್ಯ ಸೋತ ಮಾತ್ರಕ್ಕೆ ಎರಡನೇ ಟೆಸ್ಟ್ ಪಂದ್ಯಕ್ಕೆ ತಂಡದ ಆಟಗಾರರಲ್ಲಿ ಬದಲಾವಣೆ ಮಾಡುವುದು ಅಥವಾ ಪ್ರಯೋಗ ಮಾಡಲು ಹೋಗಬೇಡಿ ಎಂದು ನಾಯಕ ವಿರಾಟ್ ಕೊಹ್ಲಿಗೆ ಗಂಗೂಲಿ ಸಲಹೆ ನೀಡಿದ್ದಾರೆ.

ಟೆಸ್ಟ್ ಸ್ಪೆಷಲಿಸ್ಟ್ ಮುರಳಿ ವಿಜಯ್, ಅಜಿಂಕ್ಯಾ ರೆಹಾನೆ ಇನ್ನಷ್ಟು ಏಕಾಗ್ರತೆಯಿಂದ ಬ್ಯಾಟಿಂಗ್ ನಡೆಸಬೇಕು ಎಂದಿರುವ ಗಂಗೂಲಿ ಮುಂದಿನ ಪಂದ್ಯಕ್ಕೆ ತಂಡದಲ್ಲಿ ಬದಲಾವಣೆ ಮಾಡದೇ ಇದೇ ತಂಡವೇ ಉತ್ತಮವಾಗಿ ಪ್ರದರ್ಶನ ತೋರಲು ಅಗತ್ಯ ತಯಾರಿ ನಡೆಸಬೇಕು ಎಂದು ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹುಡುಗರ ಹೃದಯ ಗೆದ್ದ ಸ್ಮೃತಿ ಮಂಧಾನಗೆ ಮದುವೆ ಫಿಕ್ಸ್‌, ಎಲ್ಲಿ, ಯಾವಾಗ ಇಲ್ಲಿದೆ ಮಾಹಿತಿ

IND vs AUS: ವಿಕೆಟ್ ಮೇಲೆ ವಿಕೆಟ್ ಬಿದ್ದರೂ ಅಭಿಷೇಕ್ ಶರ್ಮಾಗೆ ಕ್ಯಾರೇ ಇಲ್ಲ

ಮತಾಂತರ ಆರೋಪದಿಂದ ಆತಂಕದ ಖಾಯಿಲೆವರೆಗೆ: ಸೆಮಿಫೈನಲ್ ಸ್ಟಾರ್ ಜೆಮಿಮಾ ರೊಡ್ರಿಗಸ್ ಕತೆ

INDW vs AUSW: ಎಷ್ಟು ಸಲ ನೋಡಿದ್ರೂ ಕಣ್ತುಂಬಿ ಬರುವ ವಿಡಿಯೋ ಇದು

INDW vs AUSW: ಅಂದು ಗಂಭೀರ್, ಇಂದು ಜೆಮಿಮಾ: ವಿಶ್ವಕಪ್ ನಲ್ಲಿ ಕಲೆ ಒಳ್ಳೆಯದೇ

ಮುಂದಿನ ಸುದ್ದಿ
Show comments