Webdunia - Bharat's app for daily news and videos

Install App

ಒಂದಲ್ಲಾ ಒಂದು ದಿನ ಗಂಗೂಲಿ ಪಶ್ಚಿಮ ಬಂಗಾಲದ ಸಿಎಂ ಆಗ್ತಾರಂತೆ!

Webdunia
ಗುರುವಾರ, 3 ಮೇ 2018 (08:58 IST)
ಕೋಲ್ಕೊತ್ತಾ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಟೀಂ ಮ್ಯಾನೇಜ್ ಮೆಂಟ್ ವಿಚಾರದಲ್ಲಿ ಸರಿಯಾದ ವ್ಯಕ್ತಿ ಎನ್ನುವುದು ಎಲ್ಲರಿಗೂ ಗೊತ್ತಿರುವುದೇ. ಆದರೆ ಗಂಗೂಲಿ ಒಂದು ದಿನ ಪಶ್ಚಿಮ ಬಂಗಾಲದ ಮುಖ್ಯಮಂತ್ರಿಯಾಗುತ್ತಾರಂತೆ!

ಹಾಗಂತ ಹೇಳಿದ್ದು, ಗಂಗೂಲಿಯ ಮೆಚ್ಚಿನ ಶಿಷ್ಯ ವೀರೇಂದ್ರ ಸೆಹ್ವಾಗ್‍. ಗಂಗೂಲಿ ಆತ್ಮಕತೆಯ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸೆಹ್ವಾಗ್‍ ಈ ಹೇಳಿಕೆ ನೀಡಿದ್ದಾರೆ.

‘ದಾದ ಒಂದು ದಿನ ಪಶ್ಚಿಮ ಬಂಗಾಲದ ಮುಖ್ಯಮಂತ್ರಿಯಾಗುವುದು ಖಚಿತ. ಆದರೆ ಅದಕ್ಕಿಂತ ಮೊದಲು ಬಿಸಿಸಿಐ ಅಧ್ಯಕ್ಷರಾಗುತ್ತಾರೆ’ ಎಂದು ತಮ್ಮ ನಾಯಕನ ಗುಣಗಾನ ಮಾಡಿದ್ದಾರೆ ಸೆಹ್ವಾಗ್.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಗ್ಲೆಂಡ್ ವಿರುದ್ಧ ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಯಾರು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಮುಂದಿನ ಸುದ್ದಿ
Show comments