ತಮಿಳುನಾಡು ಪ್ರೀಮಿಯರ್ ಲೀಗ್ ನಲ್ಲಿ ಸ್ಪಾಟ್ ಫಿಕ್ಸಿಂಗ್: ಪ್ರಕರಣ ಬೆಳಕಿಗೆ ಬಂದಿದ್ದು ಆ ಒಂದು ಸಾವಿನಿಂದ!

Webdunia
ಮಂಗಳವಾರ, 17 ಸೆಪ್ಟಂಬರ್ 2019 (10:24 IST)
ಚೆನ್ನೈ: ಐಪಿಎಲ್ ಬಳಿಕ ಇದೀಗ ತಮಿಳುನಾಡು ಟಿ20 ಪ್ರೀಮಿಯರ್ ಲೀಗ್ ನಲ್ಲೂ ಮ್ಯಾಚ್ ಫಿಕ್ಸಿಂಗ್ ನಡೆದಿದೆ ಎಂಬ ವರದಿ ಬಂದಿದೆ. ಈ ಬಗ್ಗೆ ಇದೀಗ ಬಿಸಿಸಿಐ ತನಿಖೆಗೆ ಮುಂದಾಗಿದೆ.


ತಮಿಳುನಾಡು ರಾಜ್ಯ ಪ್ರೀಮಿಯರ್ ಲೀಗ್ ನಲ್ಲಿ ಟೀಂ ಇಂಡಿಯಾ ಪ್ರತಿನಿಧಿಸುವ ರವಿಚಂದ್ರನ್ ಅಶ್ವಿನ್, ಅಭಿನವ್ ಮುಕುಂದ್ ಅವರಂತಹ ಆಟಗಾರರೂ ಪಾಲ್ಗೊಂಡಿದ್ದರು.

ಈ ಪ್ರೀಮಿಯರ್ ಲೀಗ್ ಕ್ರಿಕೆಟ್ ನಲ್ಲಿ ಇದೀಗ ಅನಾಮಧೇಯ ವ್ಯಕ್ತಿಯೊಬ್ಬ ಕ್ರಿಕೆಟಿಗರಿಗೆ ವ್ಯಾಟ್ಸಪ್ ಸಂದೇಶ ನೀಡಿ ಆಮಿಷವೊಡ್ಡಿದ್ದಾನೆ ಎಂದು ವರದಿಯಾಗಿದೆ. ಈ ಹಿನ್ನಲೆಯಲ್ಲಿ ಬಿಸಿಸಿಐ ಭ್ರಷ್ಟಾಚಾರ ನಿಗ್ರಹ ಪಡೆ ತನಿಖೆಗೆ ಮುಂದಾಗಿದೆ. ಇದರಲ್ಲಿ ಹಲವು ರಣಜಿ ಕ್ರಿಕೆಟಿಗರು, ಕೋಚ್ ಗಳೂ ಭಾಗಿಯಾಗಿದ್ದಾರೆ ಎಂಬ ಗುಮಾನಿ ಬಂದಿದೆ.

ಅಷ್ಟಕ್ಕೂ ಈ ಪ್ರಕರಣ ಬೆಳಕಿಗೆ ಬರಲು ಕಾರಣ ಒಂದು ಫ್ರಾಂಚೈಸಿ ಮಾಲಿಕ ವಿಬಿ ಚಂದ್ರಶೇಖರ್ ಎಂಬವರು ಕಳೆದ ತಿಂಗಳು ಆತ್ಮಹತ್ಯೆ ಮಾಡಿಕೊಂಡಿದ್ದು. ಈ ಪ್ರಕರಣದ ಬಳಿಕ ಪೊಲೀಸರು ಎಚ್ಚೆತ್ತುಕೊಂಡು ತನಿಖೆ ನಡೆಸಿದಾಗ ಈ ಸ್ಪಾಟ್ ಫಿಕ್ಸಿಂಗ್ ವಿಚಾರ ಬೆಳಕಿಗೆ ಬಂದಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗೆಳೆತನ ಅಂದ್ರೆ ಹೀಗಿರಬೇಕು: ಸ್ಮೃತಿ ಮಂಧಾನಗಾಗಿ ದೊಡ್ಡ ನಿರ್ಧಾರ ಕೈಗೊಂಡ ಜೆಮಿಮಾ ರೊಡ್ರಿಗಸ್

ಧೋನಿ ಮನೆಯಲ್ಲಿ ಪಾರ್ಟಿ, ಆದ್ರೆ ಎಲ್ಲರಿಗಿಲ್ಲ ಆಹ್ವಾನ: ಕೊಹ್ಲಿಗೆ ಧೋನಿಯಿಂದ ಸ್ಪೆಷಲ್ ಟ್ರೀಟ್ಮೆಂಟ್

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಏಕದಿನ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

ಮುಂದಿನ ಸುದ್ದಿ
Show comments