ಸಚಿನ್ ತೆಂಡುಲ್ಕರ್ ತೆಲುಗು ನಟಿಯ ಜೊತೆಗೆ ರೊಮ್ಯಾನ್ಸ್ ಮಾಡಿದ್ರು ಎಂದ ಶ್ರೀರೆಡ್ಡಿ

Webdunia
ಗುರುವಾರ, 13 ಸೆಪ್ಟಂಬರ್ 2018 (06:30 IST)
ಹೈದರಾಬಾದ್ : ಕಾಸ್ಟಿಂಗ್ ಕೌಚ್ ವಿರೋಧಿಸಿ ಅರೆಬೆತ್ತಲೆ ಪ್ರತಿಭಟನೆ ಮಾಡಿದ  ನಟಿ ಶ್ರೀರೆಡ್ಡಿ ಈ ಹಿಂದೆ ಚಿತ್ರರಂಗದವರ ಮೇಲೆ  ಆರೋಪ ಮಾಡುತ್ತಿದ್ದರು. ಆದರೆ ಇದೀಗ ಕ್ರಿಕೆಟ್ ದೇವರೆಂದು ಕರೆಯುವ ಟೀ ಇಂಡಿಯಾದ ಮಾಜಿ ನಾಯಕ ಸಚಿನ್ ತೆಂಡುಲ್ಕರ್ ಅವರ ಮೇಲೆ ಆರೋಪವೊಂದನ್ನು ಮಾಡಿದ್ದಾರೆ.


ನಟಿ ಶ್ರೀರೆಡ್ಡಿ ಸಿನಿಮಾ ರಂಗದ ಸ್ಟಾರ್ ನಟರು, ನಿರ್ದೇಶಕರು, ನಿರ್ಮಾಪಕರು  ತನ್ನನ್ನು ಬಳಸಿಕೊಂಡ್ರು ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದರು. ಆದರೆ ಇದೀಗ ಶ್ರೀರೆಡ್ಡಿ ತಮ್ಮ ವಕ್ರದೃಷ್ಟಿಯನ್ನು ಕ್ರಿಕೆಟರ್ ಸಚಿನ್ ತೆಂಡುಲ್ಕರ್ ಮೇಲೆ ಹರಿಸಿದ್ದಾರೆ.


ಶ್ರೀರೆಡ್ಡಿ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಸಚಿನ್ ಒಬ್ಬ ರೊಮ್ಯಾಂಟಿಕ್ ವ್ಯಕ್ತಿ ಹೈದ್ರಾಬಾದ್ ಗೆ ಬಂದಾಗ  ‘ಚಾರ್ಮಿಂ ' ಗ್ ಗರ್ಲ್ ಜೊತೆಗೆ ರೊಮ್ಯಾನ್ಸ್ ಮಾಡಿದ್ರು . ಇದಕ್ಕೆ ಮಧ್ಯವರ್ತಿಯಾಗಿದ್ದವರು ಚಾಮುಂಡೇಶ್ವರ ಸ್ವಾಮಿ ಎಂದು ವಿವಾದಾತ್ಮಕ ಪೋಸ್ಟ್ ಹಾಕಿದ್ದಾರೆ.


ಇವರ  ಈ ಪೋಸ್ಟ್ ನೋಡಿ ಹಲವರು ಇವರನ್ನು ತರಾಟೆಗೆ ತೆಗೆದುಕೊಂಡಿದ್ದು, ಪೋಸ್ಟ್ ಅನ್ನ ಡಿಲೀಟ್ ಮಾಡುವಂತೆ ಹೇಳಿದ್ದಾರೆ. ಆದರೆ ಈ ಬಗ್ಗೆ ತಲೆಕೆಡಿಸಿಕೊಳ್ಳದ ನಟಿ ನಾನು ನಿಜವನ್ನೆ ಹೇಳುತ್ತಿದ್ದೇನೆ . ಯಾರ ಕಾಲನ್ನ ಹಿಡಿದು ನಾನು ನಿಜ ಹೇಳುತ್ತಿದ್ದೇನೆ ಎಂದು ನಂಬಿಸುವ ಅವಶ್ಯಕತೆ ನನಗಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ .


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಉದ್ದಾರವಾಗಬೇಕೆಂದರೆ ಈ ಇಬ್ಬರನ್ನು ಮೊದಲು ಕಿತ್ತು ಹಾಕ್ಬೇಕು

ಎರಡು ಬಾರಿ ಸೊನ್ನೆ ಸುತ್ತಿದ ವಿರಾಟ್ ಕೊಹ್ಲಿ ಮಾಡಿದ್ದೇನು

INDW vs NZW: ಅಂತೂ ಇಂತೂ ವಿಶ್ವಕಪ್ ಸೆಮಿಫೈನಲ್ ಗೆ ಲಗ್ಗೆಯಿಟ್ಟ ಭಾರತ ವನಿತೆಯರು

Rohit Sharma: ಅಯ್ಯೋ.. ನಾನೇ ಕಟ್ಟಿದ ಕೋಟೆ ನನ್ನೆದುರಲ್ಲೇ ಒಡೆದೇ ಹೋಯ್ತಲ್ಲಾ

INDW vs NZW: ಒಂದೇ ದಿನ ಕಿಂಗ್ ಕೊಹ್ಲಿ ಶೂನ್ಯ, ಕ್ವೀನ್ ಸ್ಮೃತಿ ಮಂಧಾನ ಸೆಂಚುರಿ

ಮುಂದಿನ ಸುದ್ದಿ
Show comments