Webdunia - Bharat's app for daily news and videos

Install App

ಆಸ್ಟ್ರೇಲಿಯಾ ಬಳಿಕ ಮತ್ತೊಂದು ಕ್ರಿಕೆಟ್ ತಂಡ ಬಾಲ್ ವಿರೂಪ ಪ್ರಕರಣದಲ್ಲಿ?!

Webdunia
ಸೋಮವಾರ, 18 ಜೂನ್ 2018 (10:14 IST)
ಕೊಲೊಂಬೊ: ಚೆಂಡು ವಿರೂಪ ಪ್ರಕರಣ ಆಸ್ಟ್ರೇಲಿಯಾ ಕ್ರಿಕೆಟ್ ನ್ನು ವಿಶ್ವ ಮಟ್ಟದಲ್ಲಿ ಮುಜುಗರಕ್ಕೀಡು ಮಾಡಿತ್ತು. ಇದೀಗ ಮತ್ತೊಂದು ಅಂತಾರಾಷ್ಟ್ರೀಯ ಕ್ರಿಕೆಟ್ ತಂಡ ಈ ವಿವಾದದಲ್ಲಿ ಸಿಲುಕಿದೆ.

ವೆಸ್ಟ್ ಇಂಡೀಸ್ ವಿರುದ್ಧ ಸೇಂಟ್ ಲೂಸಿಯಾದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ಕ್ರಿಕೆಟ್ ತಂಡದ ನಾಯಕ ದಿನೇಶ್ ಚಂಡಿಮಾಲ್ ಬಾಲ್ ವಿರೂಪಗೊಳಿಸಲು ಸಿಹಿ ಪದಾರ್ಥ ಬಳಸಿದ್ದರು ಎಂದು ಆರೋಪಿಸಲಾಗಿದೆ. ಈ ದೃಶ್ಯ ಟಿವಿ ಕ್ಯಾಮರಾಗಳಲ್ಲಿ ಸೆರೆಯಾಗಿತ್ತು.

ಆದರೆ ಐಸಿಸಿ ಬಳಿ ದಿನೇಶ್ ತಮ್ಮ ಮೇಲೆ ಬಂದಿರುವ ಆರೋಪ ನಿರಾಕರಿಸಿದ್ದಾರೆ. ಇದೀಗ ಮ್ಯಾಚ್ ರೆಫರಿ, ಕನ್ನಡಿಗ ಜಾವಗಲ್ ಶ್ರೀನಾಥ್ ನೇತೃತ್ವದ ಐಸಿಸಿ ಸಮಿತಿ ಪ್ರಕರಣದ ತನಿಖೆ ನಡೆಸಲಿದೆ. ಈಗಾಗಲೇ ಸೋತು ಸೊರಗಿರುವ ಲಂಕಾ ತಂಡಕ್ಕೆ ಇದು ಮತ್ತೊಂದು ಕಪ್ಪು ಚುಕ್ಕೆಯಾಗುವ ಲಕ್ಷಣ ಕಾಣುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments