Webdunia - Bharat's app for daily news and videos

Install App

ಸಿಟ್ಟಿಗೆದ್ದು ತಪ್ಪು ಮಾಡಿತೇ ಟೀಂ ಇಂಡಿಯಾ!

Webdunia
ಸೋಮವಾರ, 4 ಡಿಸೆಂಬರ್ 2017 (11:41 IST)
ದೆಹಲಿ: ವಾಯು ಮಾಲಿನ್ಯದಿಂದಾಗಿ ಶ್ರೀಲಂಕಾ ಆಟಗಾರರು ಪದೇ ಪದೇ ಆಟ ನಿಲ್ಲಿಸಿದಾಗ ಅಸಹನೆಗೊಂಡು 537 ಕ್ಕೇ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡು ಟೀಂ ಇಂಡಿಯಾ ತಪ್ಪು ಮಾಡಿತಾ?!
 

ಮೂರನೇ ಟೆಸ್ಟ್ ಪಂದ್ಯದ ಮೂರನೇ ದಿನ ಪ್ರಥಮ ಇನಿಂಗ್ಸ್ ನಲ್ಲಿ ಶ್ರೀಲಂಕಾ ಇಂದು ದಿನವಿಡೀ ವಿಕೆಟ್ ಕಳೆದುಕೊಳ್ಳದೇ ಭೋಜನ ವಿರಾಮದವರೆಗೆ ಯಶಸ್ವಿಯಾಗಿ ಇನಿಂಗ್ಸ್ ಕಟ್ಟುತ್ತಿರುವುದನ್ನು ನೋಡಿದರೆ ಇಂತಹದ್ದೊಂದು ಪ್ರಶ್ನೆ ಏಳುವುದು ಸಹಜ.

ಭೋಜನ ವಿರಾಮದ ವೇಳೆಗೆ 3 ವಿಕೆಟ್ ನಷ್ಟಕ್ಕೆ ಲಂಕಾ 192 ರನ್ ಗಳಿಸಿದೆ. ನಾಯಕ ಚಂಡಿಮಾಲ್ (52) ಮತ್ತು ಮಾಜಿ ನಾಯಕ ಆಂಜಲೋ ಮ್ಯಾಥ್ಯೂಸ್ (90) ರನ್ ಗಳಿಸಿ ತಂಡಕ್ಕೆ ಭದ್ರ ಬುನಾದಿ ಒದಗಿಸುತ್ತಿದ್ದಾರೆ. ಜಿಗುಟು ಆಟವಾಡುತ್ತಿರುವ ಲಂಕಾ ಬ್ಯಾಟ್ಸ್ ಮನ್ ಗಳು ಭಾರತೀಯ ಬೌಲರ್ ಗಳಿಗೆ ಸವಾಲಾಗಿದ್ದಾರೆ. ಭಾರತದ ಪ್ರಥಮ ಇನಿಂಗ್ಸ್ ಮೊತ್ತ ದಾಟಲು ಲಂಕಾಗೆ ಇನ್ನು 344 ರನ್ ಅಗತ್ಯವಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶಮಿ ಡ್ರಾಪ್ ಮಾಡಿಸಿದ್ರು, ರೋಹಿತ್, ಕೊಹ್ಲಿ, ಅಶ್ವಿನ್ ನಿವೃತ್ತಿ ಮಾಡಿಸಿದ್ರು: ಗಂಭೀರ್ ವಿರುದ್ಧ ಆರೋಪ ಪಟ್ಟಿ

ಗೌತಮ್ ಗಂಭೀರ್ ತಾನಾಗಿಯೇ ಕೋಚ್ ಹುದ್ದೆ ಬಿಟ್ರೆ ಒಳ್ಳೇದು

ಮಹಿಳಾ ಚೆಸ್ ವಿಶ್ವಕಪ್ ಫೈನಲ್‌ಗೆ ದಿವ್ಯಾ ದೇಶಮುಖ್‌, ಕೋನೇರು ಹಂಪಿ: ಯಾರೇ ಗೆದ್ದರೂ ಭಾರತಕ್ಕೆ ಕಿರೀಟ

RCB ವೇಗಿ ಯಶ್ ದಯಾಳ್ ವಿರುದ್ಧ ಬಾಲಕಿ ಮೇಲೆ ರೇಪ್ ಆರೋಪ: ಎಫ್ಐಆರ್ ದಾಖಲು

Rishabh Pant: ಅನಿಲ್ ಕುಂಬ್ಳೆಯನ್ನು ನೆನಪಿಸಿದ ರಿಷಭ್ ಪಂತ್

ಮುಂದಿನ ಸುದ್ದಿ
Show comments