Webdunia - Bharat's app for daily news and videos

Install App

‘ಇಷ್ಟೊಂದು ವಾಯುಮಾಲಿನ್ಯವಿರುವಲ್ಲಿ ಯಾಕ್ರೀ ಕ್ರಿಕೆಟ್ ಪಂದ್ಯ ಆಯೋಜಿಸ್ತೀರಿ?’

Webdunia
ಸೋಮವಾರ, 4 ಡಿಸೆಂಬರ್ 2017 (08:21 IST)
ದೆಹಲಿ: ಶ್ರೀಲಂಕಾ ಮತ್ತು ಭಾರತ ನಡುವಿನ ಮೂರನೇ ಟೆಸ್ಟ್ ಪಂದ್ಯ ನಡೆಯುತ್ತಿರುವ ದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ವಾಯು ಮಾಲಿನ್ಯದಿಂದಾಗಿ ಲಂಕಾ ಆಟಗಾರರು ಮೂಗು ಮುಚ್ಚಿಕೊಂಡು ಆಡುತ್ತಿದ್ದಾರೆ. ಇದರ ವಿರುದ್ಧ ಲಂಕಾ ಕ್ರಿಕೆಟ್ ಮಂಡಳಿ ಗರಂ ಆಗಿದೆ.
 

ದೆಹಲಿಯಲ್ಲಿ ಇಷ್ಟೊಂದು ವಾಯು ಮಾಲಿನ್ಯವಿದೆ ಎಂದು ಗೊತ್ತಿದ್ದರೂ ಇಂತಹ ಸ್ಥಳದಲ್ಲಿ ಕ್ರಿಕೆಟ್ ಪಂದ್ಯ ಆಯೋಜಿಸಿರುವುದು ಏಕೆ ಎಂದು ಲಂಕಾ ಕ್ರಿಕೆಟ್ ಮಂಡಳಿ ಭಾರತೀಯ ಕ್ರಿಕೆಟ್ ಮಂಡಳಿಗೆ ಪ್ರಶ್ನಿಸಿದೆ.

ನಿನ್ನೆಯ ದಿನ ಭಾರತ ಬ್ಯಾಟಿಂಗ್ ನಡೆಸುತ್ತಿದ್ದ ವೇಳೆ ಲಂಕಾ ಹಲವು ಬಾರಿ ವಾಯು ಮಾಲಿನ್ಯದ ನೆಪವೊಡ್ಡಿ ಪಂದ್ಯ ನಿಲ್ಲಿಸಿತ್ತು. ಇದರಿಂದ ಸಿಟ್ಟಿಗೆದ್ದ ಟೀಂ ಇಂಡಿಯಾ ನಾಯಕ ಅರ್ಧಕ್ಕೇ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದ್ದರು. ಈ ವಿಷಯವೀಗ ಭಾರೀ ಚರ್ಚೆಗೆ ಕಾರಣವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments