Webdunia - Bharat's app for daily news and videos

Install App

ಏಕದಿನ ಸರಣಿ ಆಡಲು ಭಾರತ ವಿಮಾನ ಹತ್ತಿದ್ದ ಲಂಕಾ ಆಟಗಾರರನ್ನು ತಡೆದ ಸಚಿವರು!

Webdunia
ಬುಧವಾರ, 6 ಡಿಸೆಂಬರ್ 2017 (07:10 IST)
ಕೊಲೊಂಬೋ: ಭಾರತದ ವಿರುದ್ಧ ಟೆಸ್ಟ್ ಸರಣಿ ಮುಕ್ತಾಯವಾದ ಬಳಿಕ ಏಕದಿನ ಸರಣಿ ಆಡಲು ವಿಮಾನ ಏರಲಿದ್ದ 9 ಲಂಕಾ ಕ್ರಿಕೆಟಿಗರನ್ನು ಅಲ್ಲಿನ ಕ್ರೀಡಾ ಸಚಿವ ದಯಸಿರಿ ಜಯಸೇಖರ ತಡೆಹಿಡಿದಿದ್ದಾರೆ.
 

ಭಾರತಕ್ಕೆ ತೆರಳದಂತೆ ಅಲ್ಲಿನ ಕ್ರೀಡಾ ಸಚಿವರು ಆದೇಶಿಸಿರುವುದರಿಂದ ವಿಮಾನ ಏರಲಿದ್ದ ಕ್ರಿಕೆಟಿಗರು ಮರಳಿ ಮನೆಗೆ ವಾಪಸಾಗಿದ್ದಾರೆ. ಇದಕ್ಕೆ ಕಾರಣ ಕ್ರಿಕೆಟಿಗರ ಪ್ರದರ್ಶನದ ಬಗ್ಗೆ ಸಚಿವರು ತೀವ್ರ ಅಸಮಾಧಾನಗೊಂಡಿರುವುದು.

ಈ ವರ್ಷ ಒಟ್ಟು ಲಂಕಾ ತಂಡ 21 ಏಕದಿನ ಪಂದ್ಯವಾಡಿತ್ತು. ಆದರೆ ಕೇವಲ 4 ಪಂದ್ಯಗಳನ್ನು ಮಾತ್ರ ಗೆದ್ದುಕೊಂಡಿದೆ. ಆಟಗಾರರ ಈ ನಿರಾಶಾದಾಯಕ ಪ್ರದರ್ಶನದಿಂದ ಬೇಸತ್ತ ಸಚಿವರು 9 ಕ್ರಿಕೆಟಿಗರ ಪ್ರವಾಸಕ್ಕೆ ಅನುಮತಿ ನಿರಾಕರಿಸಿದ್ದು, ಹೊಸದಾಗಿ ತಂಡ ಆಯ್ಕೆಯಾದ ಬಳಿಕ ಸಚಿವರ ಒಪ್ಪಿಗೆ ಸಿಕ್ಕಿದ ಮೇಲಷ್ಟೇ ಏಕದಿನ ತಂಡ ಭಾರತಕ್ಕೆ ಬರಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

Bengaluru stampede: ಮೊನ್ನೆಯಷ್ಟೇ ಕೊಹ್ಲಿ ಜೊತೆ ಸುತ್ತಾಟ, ಇಂದು ಪೊಲೀಸರ ಜೊತೆ ಅಲೆದಾಟ

Bengaluru Stampede: ಮೃತರ ಕುಟುಂಬಗಳಿಗೆ ಆರ್‌ಸಿಬಿ ತಲಾ ₹1ಕೋಟಿ ಪರಿಹಾರ ನೀಡಲು ಹೆಬ್ಬಾಳಕರ ಒತ್ತಾಯ

ಮುಂದಿನ ಸುದ್ದಿ
Show comments