ನೆಗೆಟಿವ್ ವರದಿ ಬಂದ ಲಂಕಾ ಕ್ರಿಕೆಟಿಗರು ಬಯೋ ಬಬಲ್ ಗೆ ಎಂಟ್ರಿ

Webdunia
ಮಂಗಳವಾರ, 13 ಜುಲೈ 2021 (08:50 IST)
ಕೊಲೊಂಬೋ: ಭಾರತದ ವಿರುದ್ಧ ಸೀಮಿತ ಓವರ್ ಗಳ ಕ್ರಿಕೆಟ್ ಸರಣಿ ಆಡಲಿರುವ ಶ್ರೀಲಂಕಾ ಕ್ರಿಕೆಟಿಗರಲ್ಲಿ ಕೊರೋನಾ ಆತಂಕ ಮನೆ ಮಾಡಿದೆ. ಇದರಿಂದಾಗಿ ಸರಣಿಯೇ ಕೆಲವು ದಿನ ಮುಂದೂಡಿಕೆಯಾಗಿದೆ.


ಈ ನಡುವೆ ಸೋಮವಾರ ಆರ್ ಟಿಪಿಸಿ ಆರ್ ವರದಿಯಲ್ಲಿ ನೆಗೆಟಿವ್ ವರದಿ ಬಂದ ಆಟಗಾರರು ಜೈವ ಸುರಕ್ಷಾ ವಲಯಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಇನ್ನು, ಕೋಚ್ ಗ್ರಾಂಟ್ ಫ್ಲವರ್, ವಿಡಿಯೋ ವಿಶ್ಲೇಷಕ ನಿರೋಶನ್ ಸೇರಿದಂತೆ ಸೋಂಕಿತರಾಗಿರುವ ಕ್ರಿಕೆಟಿಗರು ಪ್ರತ್ಯೇಕ ಕ್ವಾರಂಟೈನ್ ನಲ್ಲಿದ್ದಾರೆ. ಇವೆರೆಲ್ಲರೂ ನೆಗೆಟಿವ್ ವರದಿ ಬಂದ ಬಳಿಕವಷ್ಟೇ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಟೀಂ ಇಂಡಿಯಾ ಕ್ರಿಕೆಟಿಗರೂ ಸುರಕ್ಷತಾ ಕಾರಣಗಳಿಗೆ ತಮ್ಮ ಹೋಟೆಲ್ ಕೊಠಡಿಯಲ್ಲೇ ಕ್ವಾರಂಟೈನ್ ನಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಸಂಜು ಸ್ಯಾಮ್ಸನ್‌ ಅವರನ್ನು ಬಿಟ್ಟುಕೊಟ್ಟ ಬೆನ್ನಲ್ಲೇ ರಾಜಸ್ಥಾನ ರಾಯಲ್ಸ್‌ ಮತ್ತೊಂದು ಕಠಿಣ ನಿರ್ಧಾರ

ಕಾಲು ಮುರಿದಿದ್ರೂ ಆಡಿದ್ದ ರಿಷಭ್ ಪಂತ್ ನೋಡಿ ಕಲಿಯಿರಿ: ಪಿಚ್ ನೋಡಿ ಡವ್ ಮಾಡಿದ್ರಾ ಶುಭಮನ್ ಗಿಲ್

ಟೀಂ ಇಂಡಿಯಾ ಸೋಲಿನ ಬಳಿಕ ಕೋಲ್ಕತ್ತಾ ಪಿಚ್ ಬಗ್ಗೆ ಗಂಗೂಲಿ ಹೇಳಿಕೆ ವೈರಲ್

ರಾಹುಲ್ ದ್ರಾವಿಡ್, ರೋಹಿತ್ ಕಟ್ಟಿದ ತಂಡವನ್ನು ಕೆಡವಿದ ಗೌತಮ್ ಗಂಭೀರ್: ನೆಟ್ಟಿಗರ ಛೀಮಾರಿ

ಮುಂದಿನ ಸುದ್ದಿ
Show comments