ನೆಗೆಟಿವ್ ವರದಿ ಬಂದ ಲಂಕಾ ಕ್ರಿಕೆಟಿಗರು ಬಯೋ ಬಬಲ್ ಗೆ ಎಂಟ್ರಿ

Webdunia
ಮಂಗಳವಾರ, 13 ಜುಲೈ 2021 (08:50 IST)
ಕೊಲೊಂಬೋ: ಭಾರತದ ವಿರುದ್ಧ ಸೀಮಿತ ಓವರ್ ಗಳ ಕ್ರಿಕೆಟ್ ಸರಣಿ ಆಡಲಿರುವ ಶ್ರೀಲಂಕಾ ಕ್ರಿಕೆಟಿಗರಲ್ಲಿ ಕೊರೋನಾ ಆತಂಕ ಮನೆ ಮಾಡಿದೆ. ಇದರಿಂದಾಗಿ ಸರಣಿಯೇ ಕೆಲವು ದಿನ ಮುಂದೂಡಿಕೆಯಾಗಿದೆ.


ಈ ನಡುವೆ ಸೋಮವಾರ ಆರ್ ಟಿಪಿಸಿ ಆರ್ ವರದಿಯಲ್ಲಿ ನೆಗೆಟಿವ್ ವರದಿ ಬಂದ ಆಟಗಾರರು ಜೈವ ಸುರಕ್ಷಾ ವಲಯಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಇನ್ನು, ಕೋಚ್ ಗ್ರಾಂಟ್ ಫ್ಲವರ್, ವಿಡಿಯೋ ವಿಶ್ಲೇಷಕ ನಿರೋಶನ್ ಸೇರಿದಂತೆ ಸೋಂಕಿತರಾಗಿರುವ ಕ್ರಿಕೆಟಿಗರು ಪ್ರತ್ಯೇಕ ಕ್ವಾರಂಟೈನ್ ನಲ್ಲಿದ್ದಾರೆ. ಇವೆರೆಲ್ಲರೂ ನೆಗೆಟಿವ್ ವರದಿ ಬಂದ ಬಳಿಕವಷ್ಟೇ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಟೀಂ ಇಂಡಿಯಾ ಕ್ರಿಕೆಟಿಗರೂ ಸುರಕ್ಷತಾ ಕಾರಣಗಳಿಗೆ ತಮ್ಮ ಹೋಟೆಲ್ ಕೊಠಡಿಯಲ್ಲೇ ಕ್ವಾರಂಟೈನ್ ನಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ T20I ನಾಯಕತ್ವ ಯಾರ ಹೆಗಲಿಗೆ

ಹಾಲಿ ಐಪಿಎಲ್‌ನಲ್ಲಿ ಕಣಕ್ಕಿಳಿಯದ ಮಹೇಂದ್ರ ಸಿಂಗ್‌ ಧೋನಿ ನಿವೃತ್ತಿ ಘೋಷಣೆಯತ್ತ ಎಲ್ಲರ ಚಿತ್ತ

ಅಭಿಮಾನಿಯ ಕಣ್ಣೀರಿಗೆ ಕರಗಿದ ಹಿಟ್‌ಮ್ಯಾನ್: ಪುಟ್ಟ ಬಾಲಕಿಗೆ ಸರ್ಪ್ರೈಸ್ ನೀಡಿದ ರೋಹಿತ್ ಶರ್ಮಾ Video

ಇದ್ಯಾವ ಟೈಪ್ ಬೌಲಿಂಗ್... ಕೃಣಾಲ್ ಪಾಂಡ್ಯ ಬೌಲಿಂಗ್ ಗೆ ಕಾವ್ಯಾ ಮಾರನ್ ಸಿಟ್ಟು: Viral video

ಟ್ರಾವಿಸ್ ಹೆಡ್ ಮೇಲೆ ಕೋಪ, ಕ್ರೀಡಾ ಸ್ಪೂರ್ತಿ ಮರೆತರಾ ಕಿಂಗ್ ಕೊಹ್ಲಿ: Video

ಮುಂದಿನ ಸುದ್ದಿ
Show comments