Webdunia - Bharat's app for daily news and videos

Install App

ಬಲಾಢ್ಯ ಟೀಂ ಇಂಡಿಯಾಗೆ ಲಂಕಾ ಕೊಟ್ಟ ಸಾಧಾರಣ ಮೊತ್ತ

Webdunia
ಗುರುವಾರ, 24 ಆಗಸ್ಟ್ 2017 (18:06 IST)
ಪಲ್ಲಿಕೆಲೆ: ಮಧ್ಯಮಕ್ರಮಾಂಕ ಸರಿಯಾಗಿ ತನ್ನ ಕರ್ತವ್ಯ ನಿರ್ವಹಿಸದಿದ್ದರೆ ಇನಿಂಗ್ಸ್ ಕತೆ ಏನಾಗುತ್ತದೆ ಎನ್ನುವುದನ್ನು ಇಂದು ಶ್ರೀಲಂಕಾ ಅರ್ಥ ಮಾಡಿಕೊಂಡಿರಬಹುದು.

 
ಆರಂಭಿಕರು ಮತ್ತು ಕೆಳ ಕ್ರಮಾಂಕದ ಬ್ಯಾಟ್ಸ್ ಮನ್ ಗಳ ಉತ್ತಮ ಬ್ಯಾಟಿಂಗ್ ನೆರವಿನಿಂದ ಶ್ರೀಲಂಕಾ ಭಾರತದ ವಿರುದ್ಧ ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 236 ರನ್ ಗಳಿಸಲು ಶಕ್ತವಾಗಿದೆ.

ಭಾರತದ ಬಲಾಢ್ಯ ಬ್ಯಾಟಿಂಗ್ ಗೆ ಇದು ದೊಡ್ಡ ಮೊತ್ತವೇನಲ್ಲ. ಆರಂಭಿಕರು 40 ರನ್ ಪೇರಿಸುವ ಮೂಲಕ ಉತ್ತಮ ಮೊತ್ತ ಕಲೆ ಹಾಕುವ ಸೂಚನೆ ನೀಡಿದರೂ, ನಂತರ ನಿಯಮಿತವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು. ಆದರೆ ಅಂತಿಮವಾಗಿ ಸಿರಿವರ್ಧನ ಅರ್ಧಶತಕ ಮತ್ತು ಕಪುಗಡೆರ 40 ರನ್ ಗಳಿಸಿ ತಂಡಕ್ಕೆ ಉತ್ತಮ ಮೊತ್ತ ನೀಡಿದರು.

ಭಾರತದ ಪರ ಜಸ್ಪ್ರೀತ್ ಬುಮ್ರಾ 4 ವಿಕೆಟ್ ಕಿತ್ತರು. ಯಜುವೇಂದ್ರ ಚಾಹಲ್ 2 ಹಾಗೂ ಪಾಂಡ್ಯ ಮತ್ತು ಅಕ್ಸರ್ ಪಟೇಲ್ ತಲಾ ಒಂದು ವಿಕೆಟ್ ಕಿತ್ತರು.

ಇದನ್ನೂ ಓದಿ.. ಎಂಸ್ ಧೋನಿ ಈಗ ವಿಕೆಟ್ ಹಿಂದೆ 99 ನಾಟೌಟ್!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB vs PBKS:ಆರ್‌ಸಿಬಿ ಆಟಗಾರರ ಬ್ಯಾಟಿಂಗ್‌ ಬಗ್ಗೆ ವೀರೇಂದ್ರ ಸೆಹ್ವಾಗ್ ಟೀಕೆ

IPL 2025 RCB: ಮೊದಲು ಕಪ್ ಗೆಲ್ತಾ ಇರಲಿಲ್ಲ, ಈಗ ಚಿನ್ನಸ್ವಾಮಿಯಲ್ಲೇ ಗೆಲ್ತಾ ಇಲ್ಲ

IPL 2025: ಎಲ್ಲಾ ಚೆನ್ನಾಗಿತ್ತು, ಕೊಹ್ಲಿ ಒಂದು ಸಲಹೆ ಕೊಟ್ಟಿದ್ದೇ ಕೊಟ್ಟಿದ್ದು, ಎಡವಟ್ಟಾಯ್ತು: ವಿಡಿಯೋ

IPL 2025: ಚಿನ್ನಸ್ವಾಮಿಯಲ್ಲಿ ಕಿಂಗ್ಸ್‌ ದರ್ಬಾರ್‌: ತವರಿನಲ್ಲಿ ಆರ್‌ಸಿಬಿಗೆ ಹ್ಯಾಟ್ರಿಕ್‌ ಸೋಲಿನ ಮುಖಭಂಗ

ಬಿಡುವು ನೀಡಿದ ಮಳೆರಾಯ, RCB vs PBKS ಪಂದ್ಯಾಟ ಶುರು

ಮುಂದಿನ ಸುದ್ದಿ
Show comments