ಸ್ಟೀವ್ ಸ್ಮಿತ್ ಕೈ ಬಿಟ್ಟ ಛಾನ್ಸ್ ಟೀಂ ಇಂಡಿಯಾ ಆಟಗಾರನಿಗೆ ಅದೃಷ್ಟ ತಂದಿತು!

Webdunia
ಮಂಗಳವಾರ, 27 ಮಾರ್ಚ್ 2018 (09:07 IST)
ನವದೆಹಲಿ: ದ.ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡ ಬಾಲ್ ವಿರೂಪಗೊಳಿಸಿದ ಆರೋಪಕ್ಕೆ ಸಿಲುಕಿ ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಜುಗರ ಅನುಭವಿಸುತ್ತಿದೆ. ಐಪಿಎಲ್ ನ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕರಾಗಿ ಆಯ್ಕೆಯಾಗಿದ್ದ ಆಸೀಸ್ ನಾಯಕ ಸ್ಟೀವ್ ಸ್ಮಿತ್ ಇದೀಗ ತಮ್ಮ ಸ್ಥಾನಕ್ಕೆ ರಾಜೀನಾಮೆಯಿತ್ತಿದ್ದಾರೆ.

ಇದರಿಂದಾಗಿ ಈ ವರ್ಷದ ಐಪಿಎಲ್ ಆವೃತ್ತಿಯಲ್ಲಿ ಎರಡು ವರ್ಷಗಳ ನಿಷೇಧ ಶಿಕ್ಷೆ ಮುಗಿಸಿಕೊಂಡು ಕಣಕ್ಕಿಳಿಯುತ್ತಿರುವ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಆಟಕ್ಕೂ ಮೊದಲೇ ಆಘಾತ ಸಿಕ್ಕಿದೆ. ಸ್ಮಿತ್ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸ್ಥಾನಕ್ಕೆ ರಾಜೀನಾಮೆಯಿತ್ತಿರುವುದರಿಂದ ಆ ಸ್ಥಾನಕ್ಕೆ ಟೀಂ ಇಂಡಿಯಾ ಆಟಗಾರ  ಅಜಿಂಕ್ಯಾ ರೆಹಾನೆಗೆ ನಾಯಕನಾಗುವ ಅದೃಷ್ಟ ಸಿಕ್ಕಿದೆ.

ಸ್ಮಿತ್ ಸಾಮಾನ್ಯ ಆಟಗಾರನಾಗಿ ತಂಡದಲ್ಲಿ ಮುಂದುವರಿಯಲಿದ್ದಾರೆ. ಆದರೆ ನಾಯಕನ ಪಟ್ಟ ಭಾರತೀಯ ಆಟಗಾರನ ಪಾಲಾಗಿದೆ. ಅಂತೂ ಸ್ಮಿತ್ ಕಳೆದುಕೊಂಡ ಭಾಗ್ಯ ರೆಹಾನೆ ಪಾಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೂವರು ಕ್ರಿಕೆಟಿಗರ ಭವಿಷ್ಯವನ್ನೇ ಕೊಂದು ಹಾಕಿದ ಬಿಸಿಸಿಐ: ಇದೆಂಥಾ ಅನ್ಯಾಯ

ಮೊದಲ ಪಂದ್ಯದಲ್ಲಿ ಫೇಲ್ ಆಗಿದ್ದಕ್ಕೆ ರೋಹಿತ್ ಶರ್ಮಾರದ್ದು ಏನು ಕಮಿಟ್ ಮೆಂಟ್

ರಿಷಬ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌, ಗಾಯದಿಂದ ಚೇತರಿಸಿಕೊಂಡ ಪಂತ್‌ಗೆ ಬಿಸಿಸಿಐ ಹೊಸ ಜವಾಬ್ದಾರಿ

ವೇತನ ಮಾತ್ರ ಪುರುಷರಷ್ಟೇ ಬೇಕು, ಪರ್ಫಾರ್ಮೆನ್ಸ್ ಝೀರೋ: ಟ್ರೋಲ್ ಆದ ಮಹಿಳಾ ಕ್ರಿಕೆಟಿಗರು

Women World Cup: ಇಂಗ್ಲೆಂಡ್‌ ವಿರುದ್ಧ ಸೋತ ಭಾರತಕ್ಕೆ ಸೆಮಿಫೈನಲ್‌ ಹಾದಿ ಕಠಿಣ

ಮುಂದಿನ ಸುದ್ದಿ
Show comments