Webdunia - Bharat's app for daily news and videos

Install App

ಗೆದ್ದ ಆಸ್ಟ್ರೇಲಿಯಾ ಟೀಂ ಬಸ್ ಗೆ ಕಲ್ಲೇಟು!

Webdunia
ಬುಧವಾರ, 11 ಅಕ್ಟೋಬರ್ 2017 (09:27 IST)
ಗುವಾಹಟಿ: ದ್ವಿತೀಯ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಅಮೋಘ ಗೆಲುವು ಸಾಧಿಸಿ ಸರಣಿ ಸಮಬಲ ಸಾಧಿಸಿದ ಆಸ್ಟ್ರೇಲಿಯಾ ಆಟಗಾರರಿಗೆ ಕಲ್ಲೇಟಿನ ಸ್ವಾಗತ ದೊರಕಿದೆ.

 
ಪಂದ್ಯದ ನಂತರ ಹೋಟೆಲ್ ಗೆ ತೆರಳುವ ಬಸ್ ಗೆ ದುಷ್ಕರ್ಮಿಗಳು ಕಲ್ಲು ಎಸೆದಿದ್ದು, ಗಾಜು ಒಡೆದಿದೆ. ಇದನ್ನು ಆಸ್ಟ್ರೇಲಿಯಾ ಕ್ರಿಕೆಟಿಗ ಏರಾನ್ ಪಿಂಚ್ ತಮ್ಮ ಟ್ವಿಟರ್ ನಲ್ಲಿ ಪ್ರಕಟಿಸಿದ್ದಾರೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಆದರೆ ಘಟನೆಯಿಂದ ಆತಂಕಕ್ಕೊಳಗಾಗಿದ್ದೇವೆ ಎಂದು ಪಿಂಚ್ ಹೇಳಿದ್ದಾರೆ.

ತಕ್ಷಣವೇ ಪ್ರತಿಕ್ರಿಯಿಸಿರುವ ಅಸ್ಸಾಂ ಸರ್ಕಾರದ ಹಿರಿಯ ಸಚಿವ ಹಿಮಾಂತ ಬಿಸ್ವಾ ಆಸೀಸ್ ತಂಡದ ಕ್ಷಮೆ ಯಾಚಿಸಿದ್ದು, ತಪ್ಪಿತಸ್ಥರನ್ನು ಗುರುತಿಸಿ ತಕ್ಕ ಶಾಸ್ತಿ ಮಾಡುವುದಾಗಿ ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಟೀಂ ಇಂಡಿಯಾ ಸಹಾಯಕ ಸಿಬ್ಬಂದಿ ವಿಕೆಟ್ ಪತನ: ಗೌತಮ್ ಗಂಭೀರ್ ಆಪ್ತ ರಾಜೀನಾಮೆ

IND vs SL: ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ: ಕೆಎಲ್ ರಾಹುಲ್ ಗೆ ಮಹತ್ವದ ಜವಾಬ್ಧಾರಿ

ಫಾರ್ಮ್ ಇಲ್ಲ ಅಂದ್ರೆ ಡ್ರಾಪ್ ಮಾಡೋದು ಸಂಜು ಸ್ಯಾಮ್ಸನ್ ಗೆ ಮಾತ್ರನಾ: ಅಭಿಷೇಕ್ ಶರ್ಮಾ ಏನು ಸ್ಪೆಷಲ್

ಮುಂದಿನ ಸುದ್ದಿ
Show comments