ಗೆದ್ದ ಆಸ್ಟ್ರೇಲಿಯಾ ಟೀಂ ಬಸ್ ಗೆ ಕಲ್ಲೇಟು!

Webdunia
ಬುಧವಾರ, 11 ಅಕ್ಟೋಬರ್ 2017 (09:27 IST)
ಗುವಾಹಟಿ: ದ್ವಿತೀಯ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಅಮೋಘ ಗೆಲುವು ಸಾಧಿಸಿ ಸರಣಿ ಸಮಬಲ ಸಾಧಿಸಿದ ಆಸ್ಟ್ರೇಲಿಯಾ ಆಟಗಾರರಿಗೆ ಕಲ್ಲೇಟಿನ ಸ್ವಾಗತ ದೊರಕಿದೆ.

 
ಪಂದ್ಯದ ನಂತರ ಹೋಟೆಲ್ ಗೆ ತೆರಳುವ ಬಸ್ ಗೆ ದುಷ್ಕರ್ಮಿಗಳು ಕಲ್ಲು ಎಸೆದಿದ್ದು, ಗಾಜು ಒಡೆದಿದೆ. ಇದನ್ನು ಆಸ್ಟ್ರೇಲಿಯಾ ಕ್ರಿಕೆಟಿಗ ಏರಾನ್ ಪಿಂಚ್ ತಮ್ಮ ಟ್ವಿಟರ್ ನಲ್ಲಿ ಪ್ರಕಟಿಸಿದ್ದಾರೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಆದರೆ ಘಟನೆಯಿಂದ ಆತಂಕಕ್ಕೊಳಗಾಗಿದ್ದೇವೆ ಎಂದು ಪಿಂಚ್ ಹೇಳಿದ್ದಾರೆ.

ತಕ್ಷಣವೇ ಪ್ರತಿಕ್ರಿಯಿಸಿರುವ ಅಸ್ಸಾಂ ಸರ್ಕಾರದ ಹಿರಿಯ ಸಚಿವ ಹಿಮಾಂತ ಬಿಸ್ವಾ ಆಸೀಸ್ ತಂಡದ ಕ್ಷಮೆ ಯಾಚಿಸಿದ್ದು, ತಪ್ಪಿತಸ್ಥರನ್ನು ಗುರುತಿಸಿ ತಕ್ಕ ಶಾಸ್ತಿ ಮಾಡುವುದಾಗಿ ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಿಫಾ ವಿಶ್ವಕಪ್‌ ಫೈನಲ್‌ ಪಂದ್ಯದ ಮಜಾ ಸವಿಯಲು ಶಾಲಾ ಕಾಲೇಜುಗಳಿಗೆ ರಜೆ ಸಾರಿದ ಕೇರಳ ಸರ್ಕಾರ

ಕೆಲ ವರ್ಷಗಳ ಪ್ರಶಸ್ತಿಯ ಬರ ನೀಗಿಸಿಕೊಂಡ ಸಿಂಧು: ಜಪಾನ್‌ನಲ್ಲಿ ಇತಿಹಾಸ ನಿರ್ಮಿಸಿದ ಭಾರತದ ತಾರೆ

ಭಾರತ–ಇಂಗ್ಲೆಂಡ್‌ ನಿರ್ಣಾಯಕ ಪಂದ್ಯಕ್ಕೆ ಲಾರ್ಡ್ಸ್‌ ಸಜ್ಜು: ರೋಹಿತ್‌ ಶರ್ಮಾ ಆಟದತ್ತ ಎಲ್ಲರ ಚಿತ್ತ

ಫಿಫಾ ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಎಂಬಾಪೆ: ಮೆಸ್ಸಿ ದಾಖಲೆ ಉಡೀಸ್‌ ಮಾಡಿದ ಫ್ರಾನ್ಸ್‌ ತಾರೆ

Rohit Sharma: ರೋಹಿತ್ ಶರ್ಮಾ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ ಬಿಸಿಸಿಐ

ಮುಂದಿನ ಸುದ್ದಿ
Show comments