Webdunia - Bharat's app for daily news and videos

Install App

ರಾಜಸ್ಥಾನ್ ರಾಯಲ್ಸ್ ಬೆನ್ನಲ್ಲೇ ಸನ್ ರೈಸರ್ಸ್ ಹೈದರಾಬಾದ್ ತಂಡವೂ ರಿಸ್ಕ್ ತೆಗೆದುಕೊಳ್ಳುತ್ತಾ?

Webdunia
ಮಂಗಳವಾರ, 27 ಮಾರ್ಚ್ 2018 (09:04 IST)
ಹೈದರಾಬಾದ್: ಬಾಲ್ ವಿರೂಪಗೊಳಿಸಿದ ಪ್ರಕರಣದಿಂದಾಗಿ ಆಸ್ಟ್ರೇಲಿಯಾ ಕ್ರಿಕೆಟಿಗರು ಮುಜುಗರಕ್ಕೀಡಾಗಿದ್ದಾರೆ. ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸ್ಟೀವ್ ಸ್ಮಿತ್ ರಾಜೀನಾಮೆ ಇತ್ತ ಬೆನ್ನಲ್ಲೇ ಇದೀಗ ಆಸೀಸ್ ಉಪನಾಯಕ ಹೈದರಾಬಾದ್ ಸನ್ ರೈಸರ್ಸ್ ಪರ ಆಡುವ ಡೇವಿಡ್ ವಾರ್ನರ್ ಬಗ್ಗೆ ಪ್ರಶ್ನೆ ಮೂಡಿದೆ.

ಡೇವಿಡ್ ವಾರ್ನರ್ ರನ್ನು ಹೈದರಾಬಾದ್ ತಂಡ ಹೊರಗಿಡುವ ಧೈರ್ಯ ಮಾಡುತ್ತಾ ಎಂಬ ಪ್ರಶ್ನೆಗೆ ಕೋಚ್, ಮೆಂಟರ್ ವಿವಿಎಸ್ ಲಕ್ಷ್ಮಣ್ ಉತ್ತರಿಸಿದ್ದಾರೆ. ಸದ್ಯಕ್ಕೆ ವಾರ್ನರ್ ರನ್ನು ತಂಡದಿಂದ ಹೊರಗಿಡುವ ಬಗ್ಗೆ ಯೋಚನೆ ನಡೆಸಿಲ್ಲ. ಆದರೆ ಕ್ರಿಕೆಟ್ ಆಸ್ಟ್ರೇಲಿಯಾ ತೀರ್ಮಾನ ನೋಡಿಕೊಂಡು ಮುಂದಿನ ಹೆಜ್ಜೆಯಿಡುವುದಾಗಿ ಹೇಳಿದ್ದಾರೆ.

ಈಗಲೇ ವಾರ್ನರ್ ಭಾಗವಹಿಸುವಿಕೆ ಬಗ್ಗೆ ನಿರ್ಧಾರ ತಿಳಿಸುವುದು ಆತುರದ ನಿರ್ಧಾರವಾಗುತ್ತದೆ. ಕ್ರಿಕೆಟ್ ಆಸ್ಟ್ರೇಲಿಯಾ ಏನು ಕ್ರಮ ಕೈಗೊಳ್ಳುತ್ತದೋ ನೋಡಿಕೊಂಡು ಮುಂದಿನ ಹೆಜ್ಜೆಯಿಡುತ್ತೇವೆ ಎಂದು ಲಕ್ಷ್ಮಣ್ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ. ವಾರ್ನರ್ ಇಲ್ಲದೇ ಹೋದರೆ ಹೈದಾರಾಬದ್ ತಂಡಕ್ಕೆ ದೊಡ್ಡ ಹೊಡೆತ ನೀಡಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇದನ್ನು ನಂಬಲು ಅಸಾಧ್ಯ, ಸಿರಾಜ್ ಪ್ರದರ್ಶನಕ್ಕೆ ಬೇಷ್ ಎಂದ ಕ್ರಿಕೆಟ್ ದೇವರು ಸಚಿನ್

ENG vs IND Test: ಭಾರತದ ಬೌಲರ್‌ಗಳ ವಿರುದ್ಧ ಗಂಭೀರ ಆರೋಪ ಎಸಗಿದ ಪಾಕ್‌ ವೇಗಿ

ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಸ್ಟಾರ್ ಆಗಿದ್ದರೂ ಕೆಎಲ್ ರಾಹುಲ್ ಗೆ ಹೀಗ್ಯಾಕೆ

ನೀವು ಗ್ರೇಟ್‌: ಸಿರಾಜ್‌ಗೆ ಭಾವನಾತ್ಮಕ ಸಂದೇಶ ಕಳುಹಿಸಿದ ವಿರಾಟ್ ಕೊಹ್ಲಿ ಸಹೋದರಿ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ 2027 ರ ವಿಶ್ವಕಪ್ ಕನಸಿಗೆ ಬಿಸಿಸಿಐ ಕೊಳ್ಳಿ

ಮುಂದಿನ ಸುದ್ದಿ
Show comments