ರಾಜಸ್ಥಾನ್ ರಾಯಲ್ಸ್ ಬೆನ್ನಲ್ಲೇ ಸನ್ ರೈಸರ್ಸ್ ಹೈದರಾಬಾದ್ ತಂಡವೂ ರಿಸ್ಕ್ ತೆಗೆದುಕೊಳ್ಳುತ್ತಾ?

Webdunia
ಮಂಗಳವಾರ, 27 ಮಾರ್ಚ್ 2018 (09:04 IST)
ಹೈದರಾಬಾದ್: ಬಾಲ್ ವಿರೂಪಗೊಳಿಸಿದ ಪ್ರಕರಣದಿಂದಾಗಿ ಆಸ್ಟ್ರೇಲಿಯಾ ಕ್ರಿಕೆಟಿಗರು ಮುಜುಗರಕ್ಕೀಡಾಗಿದ್ದಾರೆ. ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸ್ಟೀವ್ ಸ್ಮಿತ್ ರಾಜೀನಾಮೆ ಇತ್ತ ಬೆನ್ನಲ್ಲೇ ಇದೀಗ ಆಸೀಸ್ ಉಪನಾಯಕ ಹೈದರಾಬಾದ್ ಸನ್ ರೈಸರ್ಸ್ ಪರ ಆಡುವ ಡೇವಿಡ್ ವಾರ್ನರ್ ಬಗ್ಗೆ ಪ್ರಶ್ನೆ ಮೂಡಿದೆ.

ಡೇವಿಡ್ ವಾರ್ನರ್ ರನ್ನು ಹೈದರಾಬಾದ್ ತಂಡ ಹೊರಗಿಡುವ ಧೈರ್ಯ ಮಾಡುತ್ತಾ ಎಂಬ ಪ್ರಶ್ನೆಗೆ ಕೋಚ್, ಮೆಂಟರ್ ವಿವಿಎಸ್ ಲಕ್ಷ್ಮಣ್ ಉತ್ತರಿಸಿದ್ದಾರೆ. ಸದ್ಯಕ್ಕೆ ವಾರ್ನರ್ ರನ್ನು ತಂಡದಿಂದ ಹೊರಗಿಡುವ ಬಗ್ಗೆ ಯೋಚನೆ ನಡೆಸಿಲ್ಲ. ಆದರೆ ಕ್ರಿಕೆಟ್ ಆಸ್ಟ್ರೇಲಿಯಾ ತೀರ್ಮಾನ ನೋಡಿಕೊಂಡು ಮುಂದಿನ ಹೆಜ್ಜೆಯಿಡುವುದಾಗಿ ಹೇಳಿದ್ದಾರೆ.

ಈಗಲೇ ವಾರ್ನರ್ ಭಾಗವಹಿಸುವಿಕೆ ಬಗ್ಗೆ ನಿರ್ಧಾರ ತಿಳಿಸುವುದು ಆತುರದ ನಿರ್ಧಾರವಾಗುತ್ತದೆ. ಕ್ರಿಕೆಟ್ ಆಸ್ಟ್ರೇಲಿಯಾ ಏನು ಕ್ರಮ ಕೈಗೊಳ್ಳುತ್ತದೋ ನೋಡಿಕೊಂಡು ಮುಂದಿನ ಹೆಜ್ಜೆಯಿಡುತ್ತೇವೆ ಎಂದು ಲಕ್ಷ್ಮಣ್ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ. ವಾರ್ನರ್ ಇಲ್ಲದೇ ಹೋದರೆ ಹೈದಾರಾಬದ್ ತಂಡಕ್ಕೆ ದೊಡ್ಡ ಹೊಡೆತ ನೀಡಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಸಂಜು ಸ್ಯಾಮ್ಸನ್‌ ಅವರನ್ನು ಬಿಟ್ಟುಕೊಟ್ಟ ಬೆನ್ನಲ್ಲೇ ರಾಜಸ್ಥಾನ ರಾಯಲ್ಸ್‌ ಮತ್ತೊಂದು ಕಠಿಣ ನಿರ್ಧಾರ

ಕಾಲು ಮುರಿದಿದ್ರೂ ಆಡಿದ್ದ ರಿಷಭ್ ಪಂತ್ ನೋಡಿ ಕಲಿಯಿರಿ: ಪಿಚ್ ನೋಡಿ ಡವ್ ಮಾಡಿದ್ರಾ ಶುಭಮನ್ ಗಿಲ್

ಟೀಂ ಇಂಡಿಯಾ ಸೋಲಿನ ಬಳಿಕ ಕೋಲ್ಕತ್ತಾ ಪಿಚ್ ಬಗ್ಗೆ ಗಂಗೂಲಿ ಹೇಳಿಕೆ ವೈರಲ್

ರಾಹುಲ್ ದ್ರಾವಿಡ್, ರೋಹಿತ್ ಕಟ್ಟಿದ ತಂಡವನ್ನು ಕೆಡವಿದ ಗೌತಮ್ ಗಂಭೀರ್: ನೆಟ್ಟಿಗರ ಛೀಮಾರಿ

ಮುಂದಿನ ಸುದ್ದಿ
Show comments