Select Your Language

Notifications

webdunia
webdunia
webdunia
webdunia

ಧೋನಿ-ರವಿಶಾಸ್ತ್ರಿ ನಡುವೆ ಸಂಘರ್ಷಗಳಾಗದೇ ಇದ್ರೆ ಸಾಕು: ಸುನಿಲ್ ಗವಾಸ್ಕರ್

ಧೋನಿ-ರವಿಶಾಸ್ತ್ರಿ ನಡುವೆ ಸಂಘರ್ಷಗಳಾಗದೇ ಇದ್ರೆ ಸಾಕು: ಸುನಿಲ್ ಗವಾಸ್ಕರ್
ಮುಂಬೈ , ಗುರುವಾರ, 9 ಸೆಪ್ಟಂಬರ್ 2021 (10:10 IST)
ಮುಂಬೈ: ಟಿ20 ವಿಶ್ವಕಪ್ ಗೆ ಪ್ರಕಟಿಸಲಾದ ಟೀಂ ಇಂಡಿಯಾಗೆ ಮೆಂಟರ್ ಆಗಿ ಧೋನಿ ಕಾರ್ಯನಿರ್ವಹಿಸಲಿರುವ ಸುದ್ದಿಗಳಿಗೆ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಪ್ರತಿಕ್ರಿಯಿಸಿದ್ದಾರೆ.


ಧೋನಿ ಜೊತೆಗೆ ರವಿಶಾಸ್ತ್ರಿ ಕೂಡಾ ಮುಖ್ಯ ಕೋಚ್ ಆಗಿ ತಂಡದಲ್ಲಿರಲಿದ್ದಾರೆ. ಹೀಗಾಗಿ ಇವರ ಮಧ್ಯೆ ಯಾವುದೇ ಸಂಘರ್ಷಗಳಾಗದೇ ಇರಲಿ ಎಂದು ಗವಾಸ್ಕರ್ ಹೇಳಿದ್ದಾರೆ.

‘ಧೋನಿ ಹಾಗೂ ರವಿಶಾಸ್ತ್ರಿ ನಡುವೆ ಇದುವರೆಗೆ ಹೊಂದಾಣಿಕೆಯಿತ್ತು. ಹೀಗಾಗಿ ಇಬ್ಬರ ನಡುವೆ ಯಾವುದೇ ಸಂಘರ್ಷಗಳು ಬರದೇ ಇರಲಿ’ ಎಂದು ಗವಾಸ್ಕರ್ ಹೇಳಿದ್ದಾರೆ. ಇವರಿಬ್ಬರ ಅನುಭವ ಟೀಂ ಇಂಡಿಯಾಕ್ಕೆ ಲಾಭವಾಗಲಿದೆ ಎಂದು ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರವಿಚಂದ್ರನ್ ಅಶ್ವಿನ್ ಗೆ ಸರ್ಪೈಸ್ ನೀಡಿ, ಚಾಹಲ್ ಗೆ ಶಾಕ್ ಕೊಟ್ಟ ಬಿಸಿಸಿಐ