ಧೋನಿ-ರವಿಶಾಸ್ತ್ರಿ ನಡುವೆ ಸಂಘರ್ಷಗಳಾಗದೇ ಇದ್ರೆ ಸಾಕು: ಸುನಿಲ್ ಗವಾಸ್ಕರ್

Webdunia
ಗುರುವಾರ, 9 ಸೆಪ್ಟಂಬರ್ 2021 (10:10 IST)
ಮುಂಬೈ: ಟಿ20 ವಿಶ್ವಕಪ್ ಗೆ ಪ್ರಕಟಿಸಲಾದ ಟೀಂ ಇಂಡಿಯಾಗೆ ಮೆಂಟರ್ ಆಗಿ ಧೋನಿ ಕಾರ್ಯನಿರ್ವಹಿಸಲಿರುವ ಸುದ್ದಿಗಳಿಗೆ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಪ್ರತಿಕ್ರಿಯಿಸಿದ್ದಾರೆ.


ಧೋನಿ ಜೊತೆಗೆ ರವಿಶಾಸ್ತ್ರಿ ಕೂಡಾ ಮುಖ್ಯ ಕೋಚ್ ಆಗಿ ತಂಡದಲ್ಲಿರಲಿದ್ದಾರೆ. ಹೀಗಾಗಿ ಇವರ ಮಧ್ಯೆ ಯಾವುದೇ ಸಂಘರ್ಷಗಳಾಗದೇ ಇರಲಿ ಎಂದು ಗವಾಸ್ಕರ್ ಹೇಳಿದ್ದಾರೆ.

‘ಧೋನಿ ಹಾಗೂ ರವಿಶಾಸ್ತ್ರಿ ನಡುವೆ ಇದುವರೆಗೆ ಹೊಂದಾಣಿಕೆಯಿತ್ತು. ಹೀಗಾಗಿ ಇಬ್ಬರ ನಡುವೆ ಯಾವುದೇ ಸಂಘರ್ಷಗಳು ಬರದೇ ಇರಲಿ’ ಎಂದು ಗವಾಸ್ಕರ್ ಹೇಳಿದ್ದಾರೆ. ಇವರಿಬ್ಬರ ಅನುಭವ ಟೀಂ ಇಂಡಿಯಾಕ್ಕೆ ಲಾಭವಾಗಲಿದೆ ಎಂದು ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏನೂ ಸಾಧಿಸದವರೆಲ್ಲಾ ಕೊಹ್ಲಿ, ರೋಹಿತ್ ಭವಿಷ್ಯ ನಿರ್ಧರಿಸುತ್ತಿದ್ದಾರೆ, ನನಗೂ ಹೀಗೇ ಆಗಿದೆ ಎಂದ ಹರ್ಭಜನ್

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್‌: ಬೌಲರ್‌ಗಳನ್ನು ಪ್ರಶಂಸಿಸಿದ ನಾಯಕ

ಮೈದಾನದಲ್ಲಿ ವಿರಾಟ್ ಕೊಹ್ಲಿ ಮಿಮಿಕ್ರಿ: ರೋಹಿತ್ ಶರ್ಮಾಗೆ ನಗುವೋ ನಗು video

ನಿನ್ ತಲೆ ಓಡಿಸ್ಬೇಡ, ಹೇಳಿದ್ದು ಹಾಕು: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಬೈದ ಕೆಎಲ್ ರಾಹುಲ್ Video

ಪ್ರಸಿದ್ಧ ಕೃಷ್ಣ ರನ್ ಮೆಷಿನ್: ಈತನನ್ನು ಹೇಗೆ ಪ್ರಮುಖ ಬೌಲರ್ ಅಂತ ಟೀಂನಲ್ಲಿ ಇಟ್ಕೊಂಡಿದ್ದಾರೆ

ಮುಂದಿನ ಸುದ್ದಿ
Show comments