Webdunia - Bharat's app for daily news and videos

Install App

ಧೋನಿ-ರವಿಶಾಸ್ತ್ರಿ ನಡುವೆ ಸಂಘರ್ಷಗಳಾಗದೇ ಇದ್ರೆ ಸಾಕು: ಸುನಿಲ್ ಗವಾಸ್ಕರ್

Webdunia
ಗುರುವಾರ, 9 ಸೆಪ್ಟಂಬರ್ 2021 (10:10 IST)
ಮುಂಬೈ: ಟಿ20 ವಿಶ್ವಕಪ್ ಗೆ ಪ್ರಕಟಿಸಲಾದ ಟೀಂ ಇಂಡಿಯಾಗೆ ಮೆಂಟರ್ ಆಗಿ ಧೋನಿ ಕಾರ್ಯನಿರ್ವಹಿಸಲಿರುವ ಸುದ್ದಿಗಳಿಗೆ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಪ್ರತಿಕ್ರಿಯಿಸಿದ್ದಾರೆ.


ಧೋನಿ ಜೊತೆಗೆ ರವಿಶಾಸ್ತ್ರಿ ಕೂಡಾ ಮುಖ್ಯ ಕೋಚ್ ಆಗಿ ತಂಡದಲ್ಲಿರಲಿದ್ದಾರೆ. ಹೀಗಾಗಿ ಇವರ ಮಧ್ಯೆ ಯಾವುದೇ ಸಂಘರ್ಷಗಳಾಗದೇ ಇರಲಿ ಎಂದು ಗವಾಸ್ಕರ್ ಹೇಳಿದ್ದಾರೆ.

‘ಧೋನಿ ಹಾಗೂ ರವಿಶಾಸ್ತ್ರಿ ನಡುವೆ ಇದುವರೆಗೆ ಹೊಂದಾಣಿಕೆಯಿತ್ತು. ಹೀಗಾಗಿ ಇಬ್ಬರ ನಡುವೆ ಯಾವುದೇ ಸಂಘರ್ಷಗಳು ಬರದೇ ಇರಲಿ’ ಎಂದು ಗವಾಸ್ಕರ್ ಹೇಳಿದ್ದಾರೆ. ಇವರಿಬ್ಬರ ಅನುಭವ ಟೀಂ ಇಂಡಿಯಾಕ್ಕೆ ಲಾಭವಾಗಲಿದೆ ಎಂದು ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

ವಿಚ್ಛೇದನ ಪಡೆದ ಬೆನ್ನಲ್ಲೇ ಯಜುವೇಂದ್ರ ಚಾಹಲ್ ಪ್ರತಿಭೆಯನ್ನು ಕೊಂಡಾಡಿದ ಆಪ್ತ ಗೆಳತಿ ಆರ್‌ಜೆ ಮಹ್ವಾಶ

IPL 2025: ತವರಿನಲ್ಲಿ ಕಡಿಮೆ ರನ್‌ ಮಾಡಿಯೂ ಗೆದ್ದುಬೀಗಿದ ಪಂಜಾಬ್‌ ಕಿಂಗ್ಸ್‌: ಕೋಲ್ಕತ್ತಕ್ಕೆ ಭಾರೀ ಮುಖಭಂಗ

IPL 2025: ತವರಿನ ಪ್ರೇಕ್ಷಕರ ಮುಂದೆ ಪರದಾಡಿದ ಪಂಜಾಬ್‌ ಬ್ಯಾಟರ್‌ಗಳು: ಕೆಕೆಆರ್‌ ಬೌಲರ್‌ಗಳ ಕರಾಮತ್ತು

Glenn Maxwell: ಮ್ಯಾಕ್ಸ್ ವೆಲ್ ರನ್ನು ಹರಾಜಿನಲ್ಲಿ ಕೈ ಬಿಟ್ಟಿದ್ದಕ್ಕೇ ಬಚಾವ್ ಎಂದ ಆರ್ ಸಿಬಿ ಫ್ಯಾನ್ಸ್

ಮುಂದಿನ ಸುದ್ದಿ
Show comments