Webdunia - Bharat's app for daily news and videos

Install App

ಧೋನಿ-ರವಿಶಾಸ್ತ್ರಿ ನಡುವೆ ಸಂಘರ್ಷಗಳಾಗದೇ ಇದ್ರೆ ಸಾಕು: ಸುನಿಲ್ ಗವಾಸ್ಕರ್

Webdunia
ಗುರುವಾರ, 9 ಸೆಪ್ಟಂಬರ್ 2021 (10:10 IST)
ಮುಂಬೈ: ಟಿ20 ವಿಶ್ವಕಪ್ ಗೆ ಪ್ರಕಟಿಸಲಾದ ಟೀಂ ಇಂಡಿಯಾಗೆ ಮೆಂಟರ್ ಆಗಿ ಧೋನಿ ಕಾರ್ಯನಿರ್ವಹಿಸಲಿರುವ ಸುದ್ದಿಗಳಿಗೆ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಪ್ರತಿಕ್ರಿಯಿಸಿದ್ದಾರೆ.


ಧೋನಿ ಜೊತೆಗೆ ರವಿಶಾಸ್ತ್ರಿ ಕೂಡಾ ಮುಖ್ಯ ಕೋಚ್ ಆಗಿ ತಂಡದಲ್ಲಿರಲಿದ್ದಾರೆ. ಹೀಗಾಗಿ ಇವರ ಮಧ್ಯೆ ಯಾವುದೇ ಸಂಘರ್ಷಗಳಾಗದೇ ಇರಲಿ ಎಂದು ಗವಾಸ್ಕರ್ ಹೇಳಿದ್ದಾರೆ.

‘ಧೋನಿ ಹಾಗೂ ರವಿಶಾಸ್ತ್ರಿ ನಡುವೆ ಇದುವರೆಗೆ ಹೊಂದಾಣಿಕೆಯಿತ್ತು. ಹೀಗಾಗಿ ಇಬ್ಬರ ನಡುವೆ ಯಾವುದೇ ಸಂಘರ್ಷಗಳು ಬರದೇ ಇರಲಿ’ ಎಂದು ಗವಾಸ್ಕರ್ ಹೇಳಿದ್ದಾರೆ. ಇವರಿಬ್ಬರ ಅನುಭವ ಟೀಂ ಇಂಡಿಯಾಕ್ಕೆ ಲಾಭವಾಗಲಿದೆ ಎಂದು ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments