Webdunia - Bharat's app for daily news and videos

Install App

ಐಸಿಸಿ ಟ್ರೋಫಿಗಳಲ್ಲಿ ತಂಡ ಮುನ್ನಡೆಸಲು ರೋಹಿತ್ ಸೂಕ್ತ: ಸುನಿಲ್ ಗವಾಸ್ಕರ್

Webdunia
ಮಂಗಳವಾರ, 9 ನವೆಂಬರ್ 2021 (16:42 IST)
ಮುಂಬೈ: ಐಸಿಸಿ ಟ್ರೋಫಿಗಳಲ್ಲಿ ತಂಡವನ್ನು ಮುನ್ನಡೆಸಲು ರೋಹಿತ್ ಶರ್ಮಾನೇ ಸೂಕ್ತ ನಾಯಕ ಎಂದು ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

ವಿರಾಟ್ ಕೊಹ್ಲಿ ಟಿ20  ನಾಯಕತ್ವಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಬಿಸಿಸಿಐ ಹೊಸ ನಾಯಕನ ಹುಡುಕಾಟ ನಡೆಸಿದೆ. ರೋಹಿತ್ ಶರ್ಮಾರೇ ಮುಂದಿನ ನಾಯಕರಾಗುವುದು ಬಹುತೇಕ ಖಚಿತವಾಗಿದೆ. ಇದರ ಬೆನ್ನಲ್ಲೇ ಗವಾಸ್ಕರ್ ಈ ಹೇಳಿಕೆ ನೀಡಿದ್ದಾರೆ.

‘ಮುಂದಿನ ಏಕದಿನ ವಿಶ್ವಕಪ್ ಆರಂಭವಾಗಲು ಇನ್ನು 12-13 ತಿಂಗಳು ಬಾಕಿಯಿದೆಯಷ್ಟೇ. ರೋಹಿತ್ ನಾಯಕರಾಗಿ ಮಾಡಿರುವ ದಾಖಲೆಗಳನ್ನು ಗಮನಿಸಿದರೆ ಟೀಂ ಇಂಡಿಯಾವನ್ನು ಐಸಿಸಿ ಟ್ರೋಫಿಗಳಲ್ಲಿ ಮುನ್ನಡೆಸಲು ಅವರೇ ಸೂಕ್ತ’ ಎಂದು ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ 3 ಬದಲಾವಣೆ ಖಚಿತ

ENG vs IND: ಇಂಗ್ಲೆಂಡ್ ತಂಡಕ್ಕೆ ದೊಡ್ಡ ಆಘಾತ, ತಂಡದ ನಾಯಕನೇ ಪ್ರಮುಖ ಪಂದ್ಯದಿಂದ ಹೊರಕ್ಕೆ

ENG vs IND: ನಾಳೆ ಗೆಲ್ಲಲೇಬೇಕಾದ ಪಂದ್ಯದಲ್ಲಿ ಟೀಂ ಇಂಡಿಯಾಗೆ ಬಿಗ್ ಶಾಕ್‌, ಪ್ರಮುಖ ಆಟಗಾರನೇ ಪಂದ್ಯಕ್ಕಿಲ್ಲ

ಟಿ20 ಕ್ರಿಕೆಟ್‌ನಲ್ಲಿ ಅಗ್ರಸ್ಥಾನಕ್ಕೇರಿದ ಭಾರತದ ಎಡಗೈ ಬ್ಯಾಟರ್‌ ಅಭಿಷೇಕ್ ಶರ್ಮಾ

Video: ಗೌತಮ್ ಗಂಭೀರ್ ಪಿಚ್ ಕ್ಯುರೇಟರ್ ನಡುವೆ ನಿಜಕ್ಕೂ ನಡೆದಿದ್ದೇನು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments