Webdunia - Bharat's app for daily news and videos

Install App

ಐಸಿಸಿ ಟ್ರೋಫಿಗಳಲ್ಲಿ ತಂಡ ಮುನ್ನಡೆಸಲು ರೋಹಿತ್ ಸೂಕ್ತ: ಸುನಿಲ್ ಗವಾಸ್ಕರ್

Webdunia
ಮಂಗಳವಾರ, 9 ನವೆಂಬರ್ 2021 (16:42 IST)
ಮುಂಬೈ: ಐಸಿಸಿ ಟ್ರೋಫಿಗಳಲ್ಲಿ ತಂಡವನ್ನು ಮುನ್ನಡೆಸಲು ರೋಹಿತ್ ಶರ್ಮಾನೇ ಸೂಕ್ತ ನಾಯಕ ಎಂದು ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

ವಿರಾಟ್ ಕೊಹ್ಲಿ ಟಿ20  ನಾಯಕತ್ವಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಬಿಸಿಸಿಐ ಹೊಸ ನಾಯಕನ ಹುಡುಕಾಟ ನಡೆಸಿದೆ. ರೋಹಿತ್ ಶರ್ಮಾರೇ ಮುಂದಿನ ನಾಯಕರಾಗುವುದು ಬಹುತೇಕ ಖಚಿತವಾಗಿದೆ. ಇದರ ಬೆನ್ನಲ್ಲೇ ಗವಾಸ್ಕರ್ ಈ ಹೇಳಿಕೆ ನೀಡಿದ್ದಾರೆ.

‘ಮುಂದಿನ ಏಕದಿನ ವಿಶ್ವಕಪ್ ಆರಂಭವಾಗಲು ಇನ್ನು 12-13 ತಿಂಗಳು ಬಾಕಿಯಿದೆಯಷ್ಟೇ. ರೋಹಿತ್ ನಾಯಕರಾಗಿ ಮಾಡಿರುವ ದಾಖಲೆಗಳನ್ನು ಗಮನಿಸಿದರೆ ಟೀಂ ಇಂಡಿಯಾವನ್ನು ಐಸಿಸಿ ಟ್ರೋಫಿಗಳಲ್ಲಿ ಮುನ್ನಡೆಸಲು ಅವರೇ ಸೂಕ್ತ’ ಎಂದು ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

ಮುಂದಿನ ಸುದ್ದಿ
Show comments