Webdunia - Bharat's app for daily news and videos

Install App

ಸರಣಿ ಗೆದ್ದ ಟೀಂ ಇಂಡಿಯಾಕ್ಕೆ ದುಡ್ಡು ಕೊಟ್ಟಿಲ್ಲ ಯಾಕೆ? ಆಸೀಸ್ ವಿರುದ್ಧ ಗವಾಸ್ಕರ್ ಗರಂ

Webdunia
ಭಾನುವಾರ, 20 ಜನವರಿ 2019 (09:16 IST)
ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಏಕದಿನ ಸರಣಿಯನ್ನು ಟೀಂ ಇಂಡಿಯಾ 2-1 ಅಂತರದಿಂದ ಗೆದ್ದು ಬೀಗಿದೆ. ಆದರೆ ಗೆದ್ದ ತಂಡಕ್ಕೆ ಬಹುಮಾನ ಮೊತ್ತ ಕೊಡದ ಆಸೀಸ್ ಕ್ರಿಕೆಟ್ ಮಂಡಳಿ ವಿರುದ್ಧ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಕಿಡಿ ಕಾರಿದ್ದಾರೆ.


ಏಕದಿನ ಸರಣಿ ಆಯೋಜಿಸಿ ಹಲವು ಮೂಲಗಳಿಂದ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಸಾಕಷ್ಟು ಲಾಭ ಗಳಿಸಿರುತ್ತದೆ. ಆದರೆ ಗೆದ್ದ ತಂಡಕ್ಕೆ ಒಂದು ಟ್ರೋಫಿ ಮತ್ತು ಪಂದ್ಯ ಶ್ರೇಷ್ಠ, ಸರಣಿ ಶ್ರೇಷ್ಠ ಪ್ರಶಸ್ತಿಯೆಂದು ಕೇವಲ 500 ಅಮೆರಿಕನ್ ಡಾಲರ್ ನೀಡಲಾಗಿದೆ.

ಸರಣಿ ಆಯೋಜಿಸಿ ಇಷ್ಟೆಲ್ಲಾ ಲಾಭ ಗಳಿಸುವುದಕ್ಕೆ ಕ್ರಿಕೆಟಿಗರು ಮುಖ್ಯ ಕಾರಣ. ಹಾಗಿರುವಾಗ ಅವರಿಗೆ ಕೇವಲ ಟ್ರೋಫಿ ಮಾತ್ರ ನೀಡಿದ್ದು ಯಾಕೆ? ನಗದು ಬಹುಮಾನವನ್ನು ಯಾಕೆ ನೀಡಿಲ್ಲ ಎಂದು ಗವಾಸ್ಕರ್ ಪ್ರಶ್ನಿಸಿದ್ದಾರೆ.

ಧೋನಿ ತಮಗೆ ಸಿಕ್ಕ ಸರಣಿ ಶ್ರೇಷ್ಠ ಪ್ರಶಸ್ತಿಯ ಹಣವನ್ನು ಚ್ಯಾರಿಟಿಯೊಂದಕ್ಕೆ ದಾನ ಮಾಡಿದ್ದರು. ಅದರ ಹೊರತಾಗಿ ತಂಡಕ್ಕೆ ಒಂದು ಟ್ರೋಫಿ ಮಾತ್ರ ನೀಡಲಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Viral Video: ಮೈದಾನದಲ್ಲಿ ವೈಭವ್ ಸೂರ್ಯವಂಶಿ ಮಾಡಿದ್ದು ನೋಡಿ ಶಾಕ್ ಆದ ಧೋನಿ

Rohit Sharma: ರೋಹಿತ್ ಶರ್ಮಾ ಪ್ಲ್ಯಾನ್ ಬೇರೆಯೇ ಇತ್ತು, ಸಡನ್ ನಿವೃತ್ತಿ ಘೋಷಿಸಿದ್ದೇಕೆ

ಆರ್‌ಸಿಬಿ ಅಭಿಮಾನಿಗಳಿಗೆ ಕಹಿಸುದ್ದಿ: ಬೆಂಗಳೂರಿನಲ್ಲಿ ನಡೆಯಬೇಕಿದ್ದ ಪಂದ್ಯ ಸ್ಥಳಾಂತರ

IPL 2025: ನೋಟ್ ಬುಕ್ ಸೆಲೆಬ್ರೇಷನ್ ತಂದ ಆಪತ್ತು, ದಿಗ್ವೇಶ್ ರಾಠಿ ಅಮಾನತು

IPL 2025 video: ಜುಟ್ಟು ಹಿಡಿದು ಎಳೀತೀನಿ ನಿಂದು.. ದಿಗ್ವೇಶ್ ಮೇಲೆ ಅಭಿಷೇಕ್ ಶರ್ಮಾ ರೋಷ

ಮುಂದಿನ ಸುದ್ದಿ
Show comments