ಸರಣಿ ಗೆದ್ದ ಟೀಂ ಇಂಡಿಯಾಕ್ಕೆ ದುಡ್ಡು ಕೊಟ್ಟಿಲ್ಲ ಯಾಕೆ? ಆಸೀಸ್ ವಿರುದ್ಧ ಗವಾಸ್ಕರ್ ಗರಂ

Webdunia
ಭಾನುವಾರ, 20 ಜನವರಿ 2019 (09:16 IST)
ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಏಕದಿನ ಸರಣಿಯನ್ನು ಟೀಂ ಇಂಡಿಯಾ 2-1 ಅಂತರದಿಂದ ಗೆದ್ದು ಬೀಗಿದೆ. ಆದರೆ ಗೆದ್ದ ತಂಡಕ್ಕೆ ಬಹುಮಾನ ಮೊತ್ತ ಕೊಡದ ಆಸೀಸ್ ಕ್ರಿಕೆಟ್ ಮಂಡಳಿ ವಿರುದ್ಧ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಕಿಡಿ ಕಾರಿದ್ದಾರೆ.


ಏಕದಿನ ಸರಣಿ ಆಯೋಜಿಸಿ ಹಲವು ಮೂಲಗಳಿಂದ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಸಾಕಷ್ಟು ಲಾಭ ಗಳಿಸಿರುತ್ತದೆ. ಆದರೆ ಗೆದ್ದ ತಂಡಕ್ಕೆ ಒಂದು ಟ್ರೋಫಿ ಮತ್ತು ಪಂದ್ಯ ಶ್ರೇಷ್ಠ, ಸರಣಿ ಶ್ರೇಷ್ಠ ಪ್ರಶಸ್ತಿಯೆಂದು ಕೇವಲ 500 ಅಮೆರಿಕನ್ ಡಾಲರ್ ನೀಡಲಾಗಿದೆ.

ಸರಣಿ ಆಯೋಜಿಸಿ ಇಷ್ಟೆಲ್ಲಾ ಲಾಭ ಗಳಿಸುವುದಕ್ಕೆ ಕ್ರಿಕೆಟಿಗರು ಮುಖ್ಯ ಕಾರಣ. ಹಾಗಿರುವಾಗ ಅವರಿಗೆ ಕೇವಲ ಟ್ರೋಫಿ ಮಾತ್ರ ನೀಡಿದ್ದು ಯಾಕೆ? ನಗದು ಬಹುಮಾನವನ್ನು ಯಾಕೆ ನೀಡಿಲ್ಲ ಎಂದು ಗವಾಸ್ಕರ್ ಪ್ರಶ್ನಿಸಿದ್ದಾರೆ.

ಧೋನಿ ತಮಗೆ ಸಿಕ್ಕ ಸರಣಿ ಶ್ರೇಷ್ಠ ಪ್ರಶಸ್ತಿಯ ಹಣವನ್ನು ಚ್ಯಾರಿಟಿಯೊಂದಕ್ಕೆ ದಾನ ಮಾಡಿದ್ದರು. ಅದರ ಹೊರತಾಗಿ ತಂಡಕ್ಕೆ ಒಂದು ಟ್ರೋಫಿ ಮಾತ್ರ ನೀಡಲಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಮುಂದಿನ ಸುದ್ದಿ
Show comments