ಇಂಗ್ಲೆಂಡ್ ಉಪಕಾರವನ್ನು ಮರೆಯುವ ಹಾಗಿಲ್ಲ: ಸುನಿಲ್ ಗವಾಸ್ಕರ್

Webdunia
ಶುಕ್ರವಾರ, 10 ಸೆಪ್ಟಂಬರ್ 2021 (16:48 IST)
ಲಂಡನ್: ಕೊರೋನಾ ಕಾರಣದಿಂದ ಅಂತಿಮ ಟೆಸ್ಟ್ ಪಂದ್ಯದಿಂದ ಹಿಂದೆ ಸರಿದ ಟೀಂ ಇಂಡಿಯಾಗೆ ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ಸಲಹೆಯೊಂದನ್ನು ನೀಡಿದ್ದಾರೆ.


ಬಿಸಿಸಿಐ ಈಗ ನಷ್ಟವಾದ ಅಂತಿಮ ಟೆಸ್ಟ್ ಪಂದ್ಯವನ್ನು ಇನ್ನೊಂದು ದಿನ ಆಯೋಜಿಸುವ ಆಹ್ವಾನ ನೀಡಿದೆ. ಇದನ್ನು ಬಿಸಿಸಿಐ ಮರೆಯಬಾರದು. ಯಾಕೆಂದರೆ ಇಂಗ್ಲೆಂಡ್ 2008 ರಲ್ಲಿ ಭಾರತಕ್ಕೆ ಮಾಡಿದ ಉಪಕಾರವನ್ನು ನಾವು ಮರೆಯಬಾರದು ಎಂದಿದ್ದಾರೆ.

2008 ರಲ್ಲಿ ಮುಂಬೈ ಮೇಲೆ ಉಗ್ರರ ದಾಳಿಯಾದಾಗ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಧೈರ್ಯ ಮಾಡಿ ಸರಣಿಯಲ್ಲಿ ಉಳಿದಿದ್ದ ಎರಡು ಟೆಸ್ಟ್ ಪಂದ್ಯವಾಡಲು ಮತ್ತೆ ಭಾರತಕ್ಕೆ ಕಳುಹಿಸಿತ್ತು. ಅಂದು ಇಸಿಬಿ ಭಾರತಕ್ಕೆ ಕೊಟ್ಟ ಮಾತು ಉಳಿಸಿಕೊಂಡಿತ್ತು. ಇದೀಗ ಭಾರತವೂ ತನ್ನ ಮಾತನ್ನು ಉಳಿಸಿಕೊಳ್ಳಬೇಕಿದೆ ಎಂದು ಗವಾಸ್ಕರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಆಸ್ಟ್ರೇಲಿಯಾ ನಡುವೆ ನಾಳೆ ಕೊನೆಯ ಏಕದಿನ: ರೋಹಿತ್, ಕೊಹ್ಲಿ ಫ್ಯಾನ್ಸ್ ಗೆ ಕಾಡ್ತಿದೆ ಭಯ

ಅನುಷ್ಕಾ ಶರ್ಮಾ ಲಂಡನ್‌ ಮೋಹದಿಂದ ವಿರಾಟ್‌ ಕೊಹ್ಲಿಯ ಕ್ರಿಕೆಟ್‌ ಹಾಳಾಯಿತಾ: ನೆಟ್ಟಿಗರ ತರಾಟೆ

ಜಾವೆಲಿನ್ ಥ್ರೋ ತಾರೆ ನೀರಜ್ ಚೋಪ್ರಾ ಅವರಿಗೆ ಭಾರತೀಯ ಸೇನೆಯಲ್ಲಿ ವಿಶೇಷ ಹುದ್ದೆ

ಟೀಂ ಇಂಡಿಯಾ ಉದ್ದಾರವಾಗಬೇಕೆಂದರೆ ಈ ಇಬ್ಬರನ್ನು ಮೊದಲು ಕಿತ್ತು ಹಾಕ್ಬೇಕು

ಎರಡು ಬಾರಿ ಸೊನ್ನೆ ಸುತ್ತಿದ ವಿರಾಟ್ ಕೊಹ್ಲಿ ಮಾಡಿದ್ದೇನು

ಮುಂದಿನ ಸುದ್ದಿ
Show comments