Webdunia - Bharat's app for daily news and videos

Install App

ಗಂಗೂಲಿ ಗುಣಗಾನ ಮಾಡಿದ್ದಕ್ಕೆ ವಿರಾಟ್ ಕೊಹ್ಲಿ ಮೇಲೆ ಸುನಿಲ್ ಗವಾಸ್ಕರ್ ಸಿಟ್ಟು

Webdunia
ಮಂಗಳವಾರ, 26 ನವೆಂಬರ್ 2019 (09:33 IST)
ಕೋಲ್ಕೊತ್ತಾ: ಭಾರತ ಮತ್ತು ಬಾಂಗ್ಲಾದೇಶ ನಡುವೆ ಟೆಸ್ಟ್ ಸರಣಿ ವಿಜಯದ ಬಳಿಕ ಮಾತನಾಡಿದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮಾಜಿ ನಾಯಕ, ಬಿಸಿಸಿಐ ಹಾಲಿ ಅಧ್ಯಕ್ಷ ಸೌರವ್ ಗಂಗೂಲಿ ತಂಡದ ಗುಣಗಾನ ಮಾಡಿದ್ದು ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಕೆಂಗಣ್ಣಿಗೆ ಗುರಿಯಾಗಿದೆ.


ಟೀಂ ಇಂಡಿಯಾ ಗೆಲ್ಲಲು ಆರಂಭವಾಗಿದ್ದು ‘ದಾದ’ ಕಾಲದಲ್ಲಿ ಎಂದು ಕೊಹ್ಲಿ ಗಂಗೂಲಿ ನಾಯಕತ್ವದ ತಂಡವನ್ನು ಪ್ರಶಸ್ತಿ ಸಮಾರಂಭದಲ್ಲಿ ಸ್ಮರಿಸಿಕೊಂಡಿದ್ದರು. ಇದಕ್ಕೆ ಸುನಿಲ್ ಗವಾಸ್ಕರ್ ತಿರುಗೇಟು ಕೊಟ್ಟಿದ್ದಾರೆ.

‘ಭಾರತದ ನಾಯಕ 2000 ರಲ್ಲಿ ಗಂಗೂಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ಗೆಲ್ಲಲು ಆರಂಭವಾಗಿತ್ತು ಎಂದಿದ್ದಾರೆ. ನನಗೆ ಗೊತ್ತು, ದಾದ ಈಗ ಬಿಸಿಸಿಐ ಅಧ್ಯಕ್ಷ. ಹಾಗಾಗಿ ಕೊಹ್ಲಿ ಬಹುಶಃ ಅವರ ಬಗ್ಗೆ ನಯವಾಗಿ ಮಾತನಾಡುತ್ತಿರಬಹುದು. ಆದರೆ ಭಾರತ ತಂಡ 70-80 ರ ದಶಕದಲ್ಲೂ ಗೆಲ್ಲುತ್ತಿತ್ತು’ ಎಂದು ಗವಾಸ್ಕರ್ ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments