ಗಂಗೂಲಿ ಗುಣಗಾನ ಮಾಡಿದ್ದಕ್ಕೆ ವಿರಾಟ್ ಕೊಹ್ಲಿ ಮೇಲೆ ಸುನಿಲ್ ಗವಾಸ್ಕರ್ ಸಿಟ್ಟು

Webdunia
ಮಂಗಳವಾರ, 26 ನವೆಂಬರ್ 2019 (09:33 IST)
ಕೋಲ್ಕೊತ್ತಾ: ಭಾರತ ಮತ್ತು ಬಾಂಗ್ಲಾದೇಶ ನಡುವೆ ಟೆಸ್ಟ್ ಸರಣಿ ವಿಜಯದ ಬಳಿಕ ಮಾತನಾಡಿದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮಾಜಿ ನಾಯಕ, ಬಿಸಿಸಿಐ ಹಾಲಿ ಅಧ್ಯಕ್ಷ ಸೌರವ್ ಗಂಗೂಲಿ ತಂಡದ ಗುಣಗಾನ ಮಾಡಿದ್ದು ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಕೆಂಗಣ್ಣಿಗೆ ಗುರಿಯಾಗಿದೆ.


ಟೀಂ ಇಂಡಿಯಾ ಗೆಲ್ಲಲು ಆರಂಭವಾಗಿದ್ದು ‘ದಾದ’ ಕಾಲದಲ್ಲಿ ಎಂದು ಕೊಹ್ಲಿ ಗಂಗೂಲಿ ನಾಯಕತ್ವದ ತಂಡವನ್ನು ಪ್ರಶಸ್ತಿ ಸಮಾರಂಭದಲ್ಲಿ ಸ್ಮರಿಸಿಕೊಂಡಿದ್ದರು. ಇದಕ್ಕೆ ಸುನಿಲ್ ಗವಾಸ್ಕರ್ ತಿರುಗೇಟು ಕೊಟ್ಟಿದ್ದಾರೆ.

‘ಭಾರತದ ನಾಯಕ 2000 ರಲ್ಲಿ ಗಂಗೂಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ಗೆಲ್ಲಲು ಆರಂಭವಾಗಿತ್ತು ಎಂದಿದ್ದಾರೆ. ನನಗೆ ಗೊತ್ತು, ದಾದ ಈಗ ಬಿಸಿಸಿಐ ಅಧ್ಯಕ್ಷ. ಹಾಗಾಗಿ ಕೊಹ್ಲಿ ಬಹುಶಃ ಅವರ ಬಗ್ಗೆ ನಯವಾಗಿ ಮಾತನಾಡುತ್ತಿರಬಹುದು. ಆದರೆ ಭಾರತ ತಂಡ 70-80 ರ ದಶಕದಲ್ಲೂ ಗೆಲ್ಲುತ್ತಿತ್ತು’ ಎಂದು ಗವಾಸ್ಕರ್ ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ- ಅಫ್ಗಾನಿಸ್ತಾನ ಟೆಸ್ಟ್‌: ಸುತಾರ್‌, ವಾಷಿಂಗ್ಟನ್‌ ಮೋಡಿ, ಇನಿಂಗ್ಸ್‌ ಗೆಲುವಿನತ್ತ ಟೀಂ ಇಂಡಿಯಾ

Video: ಕನಸಿನ ಡೆಬ್ಯೂಟ್ ಪಡೆದ ಮಾನವ್ ಸುತಾರ್: ಇದೊಂದು ಬಾಲ್ ಅಂತೂ ಅದ್ಭುತ ಎಂದ ಫ್ಯಾನ್ಸ್

ಐಪಿಎಲ್‌ನಲ್ಲಿ ಅಮೋಘ ಪ್ರದರ್ಶನ ನೀಡಿದರೂ ಟಿ20ಗೆ ರಜತ್‌ಗಿಲ್ಲ ಎಂಟ್ರಿ, ಕೈಬಿಟ್ಟಿದ್ದಕ್ಕೆ ಅಜಿತ್ ಅಗರ್ಕರ್ ಕಾರಣ ಕೊಟ್ಟಿದ್ದು ಹೀಗೇ

ಈ ವಿಚಾರಕ್ಕೆ ನಾನು ವಿರಾಟ್ ಕೊಹ್ಲಿಯ ಅಭಿಮಾನಿಯಾಗಿದ್ದೆ: ವೈಭವ್ ಸೂರ್ಯವಂಶಿ ಹೇಳಿದ್ದು ಹೀಗೆ, Video

ಐ‍ಪಿಎಲ್‌ನಲ್ಲಿ ಕಳಪೆ ಪ್ರದರ್ಶನದ ಬಳಿಕ ಲಯಕ್ಕೆ ಮರಳಿದ ರಿಷಬ್ ಪಂತ್‌

ಮುಂದಿನ ಸುದ್ದಿ
Show comments