Webdunia - Bharat's app for daily news and videos

Install App

ಗಂಗೂಲಿ ಗುಣಗಾನ ಮಾಡಿದ್ದಕ್ಕೆ ವಿರಾಟ್ ಕೊಹ್ಲಿ ಮೇಲೆ ಸುನಿಲ್ ಗವಾಸ್ಕರ್ ಸಿಟ್ಟು

Webdunia
ಮಂಗಳವಾರ, 26 ನವೆಂಬರ್ 2019 (09:33 IST)
ಕೋಲ್ಕೊತ್ತಾ: ಭಾರತ ಮತ್ತು ಬಾಂಗ್ಲಾದೇಶ ನಡುವೆ ಟೆಸ್ಟ್ ಸರಣಿ ವಿಜಯದ ಬಳಿಕ ಮಾತನಾಡಿದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮಾಜಿ ನಾಯಕ, ಬಿಸಿಸಿಐ ಹಾಲಿ ಅಧ್ಯಕ್ಷ ಸೌರವ್ ಗಂಗೂಲಿ ತಂಡದ ಗುಣಗಾನ ಮಾಡಿದ್ದು ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಕೆಂಗಣ್ಣಿಗೆ ಗುರಿಯಾಗಿದೆ.


ಟೀಂ ಇಂಡಿಯಾ ಗೆಲ್ಲಲು ಆರಂಭವಾಗಿದ್ದು ‘ದಾದ’ ಕಾಲದಲ್ಲಿ ಎಂದು ಕೊಹ್ಲಿ ಗಂಗೂಲಿ ನಾಯಕತ್ವದ ತಂಡವನ್ನು ಪ್ರಶಸ್ತಿ ಸಮಾರಂಭದಲ್ಲಿ ಸ್ಮರಿಸಿಕೊಂಡಿದ್ದರು. ಇದಕ್ಕೆ ಸುನಿಲ್ ಗವಾಸ್ಕರ್ ತಿರುಗೇಟು ಕೊಟ್ಟಿದ್ದಾರೆ.

‘ಭಾರತದ ನಾಯಕ 2000 ರಲ್ಲಿ ಗಂಗೂಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ಗೆಲ್ಲಲು ಆರಂಭವಾಗಿತ್ತು ಎಂದಿದ್ದಾರೆ. ನನಗೆ ಗೊತ್ತು, ದಾದ ಈಗ ಬಿಸಿಸಿಐ ಅಧ್ಯಕ್ಷ. ಹಾಗಾಗಿ ಕೊಹ್ಲಿ ಬಹುಶಃ ಅವರ ಬಗ್ಗೆ ನಯವಾಗಿ ಮಾತನಾಡುತ್ತಿರಬಹುದು. ಆದರೆ ಭಾರತ ತಂಡ 70-80 ರ ದಶಕದಲ್ಲೂ ಗೆಲ್ಲುತ್ತಿತ್ತು’ ಎಂದು ಗವಾಸ್ಕರ್ ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments