Webdunia - Bharat's app for daily news and videos

Install App

ಸುನಿಲ್ ನಾರಾಯಣ್‌ಗೆ ನಿಷೇಧ : ಐಪಿಎಲ್‌ನಿಂದ ಹೊರಗುಳಿಯಲು ಕೆಕೆಆರ್ ಪರಿಶೀಲನೆ

Webdunia
ಸೋಮವಾರ, 30 ಮಾರ್ಚ್ 2015 (13:16 IST)
ಐಪಿಎಲ್ 8ನೇ ಆವೃತ್ತಿ ಆರಂಭಕ್ಕೆ ಇನ್ನು ಕೇವಲ 9 ದಿನಗಳು ಬಾಕಿವುಳಿದಿರುವಂತೆ,  ಕೊಲ್ಕತ್ತಾ ನೈಟ್ ರೈಡರ್ಸ್  ಆಫ್‌ಸ್ಪಿನ್ನರ್ ಸುನಿಲ್ ನಾರಾಯಣ್ ಸರಣಿಯಲ್ಲಿ ಭಾಗವಹಿಸುವುದಕ್ಕೆ ಸಂಬಂಧಿಸಿದಂತೆ ಬಿಸಿಸಿಐ ಜತೆ ಸಂಘರ್ಷಕ್ಕೆ ಇಳಿದಿದೆ.  2014ರ ಚಾಂಪಿಯನ್ಸ್ ಲೀಗ್ ಟ್ವೆಂಟಿ 20ಯಲ್ಲಿ ಶಂಕಿತ ಬೌಲಿಂಗ್ ಶೈಲಿಯ ಹಿನ್ನೆಲೆಯಲ್ಲಿ ನಾರಾಯಣ್ ಅವರಿಗೆ ನಿಷೇಧ ವಿಧಿಸಲಾಗಿತ್ತು.

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಫೈನಲ್ಸ್‌ನಲ್ಲಿ ಆಡಲಾಗದೇ ಕೆಕೆಆರ್ 8 ವಿಕೆಟ್‌ಗಳಿಂದ ಸೋತಿತ್ತು.  ನವೆಂಬರ್‌ನಲ್ಲಿ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಕೂಡ ಅವರನ್ನು ಆರಿಸಿರಲಿಲ್ಲ. 2015ರ ವಿಶ್ವಕಪ್ ಪಂದ್ಯಾವಳಿಯಲ್ಲಿ ಕೂಡ ಅವರನ್ನು ಕೈಬಿಡಲಾಗಿತ್ತು. ಅವರ ಬಯೋಮೆಕಾನಿಕಲ್ ಪರೀಕ್ಷೆ ಸಂದರ್ಭದಲ್ಲಿ ಐಸಿಸಿ ಅವರ ಬೌಲಿಂಗ್ ಶೈಲಿಯನ್ನು ದೋಷಮುಕ್ತಗೊಳಿಸಿತು. ಐಸಿಸಿ ವರದಿಯನ್ನು ಬಿಸಿಸಿಐ ಒಪ್ಪಿಕೊಳ್ಳಲು ತಯಾರಿಲ್ಲದೇ ಚೆನ್ನೈನಲ್ಲಿ ಇನ್ನೊಂದು ಪರೀಕ್ಷೆಗೆ ನಾರಾಯಣ್ ಸಿದ್ಧರಾಗಬೇಕೆಂದು ತಿಳಿಸಿದೆ.

ಆದರೆ ಕೆಕೆಆರ್ ಇದಕ್ಕೆ ಒಪ್ಪದೇ ಬಿಸಿಸಿಐ ವಿರುದ್ಧ ಕಾನೂನು ಕ್ರಮಕ್ಕೆ ಚಿಂತನೆ ನಡೆಸಿದೆ. ನಾರಾಯಣ್ ಅವರಿಗೆ ಐಪಿಎಲ್‌ನಲ್ಲಿ ಆಡಲು ಅವಕಾಶ ನೀಡದಿದ್ದರೆ, ಕೆಕೆಆರ್ ಪಂದ್ಯಾವಳಿಯಿಂದ ಹೊರಗುಳಿಯಬಹುದೆಂದು ವರದಿಗಳು ತಿಳಿಸಿವೆ. 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments